ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.
ಜಂಟಿ ಅಧಿವೇಶನದ ಎರಡನೇ...
Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...