ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್...
Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...