Wednesday, May 20, 2026

suspension stay

RSS ಪಥಸಂಚಲನದಲ್ಲಿ ಪಾಲ್ಗೊಂಡ ಪಿಡಿಓ ಅಮಾನತುಗೆ ಕೆಎಸ್‌ಎಟಿ ತಡೆ !

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತು ಮಾಡಲ್ಪಟ್ಟಿದ್ದ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಿಡಿಓ ಪ್ರವೀಣ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ ತಾತ್ಕಾಲಿಕ ತಡೆ ಸಿಕ್ಕಿದೆ. ಈ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. RSS ಶತಮಾನೋತ್ಸವ ಅಂಗವಾಗಿ ಅಕ್ಟೋಬರ್ 12ರಂದು ಲಿಂಗಸುಗೂರಿನಲ್ಲಿ ಪಥಸಂಚಲನ ನಡೆದಿತ್ತು. ಅದರಲ್ಲಿ ಸಂಘದ...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img