ಸಾರಿಗೆ ನೌಕರರಿಗೆ ಕಾದಿದೆ ಬಿಗ್ ಶಾಕ್. ಇನ್ಮುಂದೆ ಶಕ್ತಿ ಯೋಜನೆ ಬಗ್ಗೆ ಮಾತನಾಡಿದ್ರೆ ಹುಷಾರ್ ಅನ್ನೋಹಾಗಾಗಿದೆ. ರಾಜ್ಯದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಿರುವ ಸಾರಿಗೆ ನೌಕರರ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ನಿಲುವು ತೆಗೆದುಕೊಂಡಿದೆ. ಮಹಿಳೆಯರ ಅಚ್ಚುಮೆಚ್ಚಿನ ಈ ಯೋಜನೆ ಕುರಿತು ಚಾಲಕರು, ನಿರ್ವಾಹಕರು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ವು....
Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....