ಮೈಸೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು ಶಾಲೆಗೆ ಹೋಗಿ ಅಕ್ಷರಾಭ್ಯಾಸ ಮಾಡುವುದಕ್ಕಿಂತ ಅವ್ಯವಹಾರ ಮತ್ತು ಕೆಟ್ಟ ಚಟಗಳಿಗೆ ದಾಸರಾಗುವುದನ್ನು ಕಲಿಯುತ್ತಿದ್ದಾರೆ. ಈ ರೀತಿ ಚಟಗಳು ಅವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿರುವುದು ನಗರಗಳಲ್ಲಿರುವ ಖಾಸಗಿ ಕಾಲೇಜುಗಳಲ್ಲಿ. ಆದರೆ ಇವೆಲ್ಲವನ್ನು ಮಟ್ಟ ಹಾಕಲೆಂದೇ ಪೋಲಿಸರು ಹಲವಾರು ರೀತಿಯಲ್ಲಿ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ. ಇದೇ ರೀತಿ ಶೋಧ ನಡೆಸುವ ವೇಳೆ ಮೈಸೂರು ರಸ್ತೆಯ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...