ಮೈಸೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು ಶಾಲೆಗೆ ಹೋಗಿ ಅಕ್ಷರಾಭ್ಯಾಸ ಮಾಡುವುದಕ್ಕಿಂತ ಅವ್ಯವಹಾರ ಮತ್ತು ಕೆಟ್ಟ ಚಟಗಳಿಗೆ ದಾಸರಾಗುವುದನ್ನು ಕಲಿಯುತ್ತಿದ್ದಾರೆ. ಈ ರೀತಿ ಚಟಗಳು ಅವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿರುವುದು ನಗರಗಳಲ್ಲಿರುವ ಖಾಸಗಿ ಕಾಲೇಜುಗಳಲ್ಲಿ. ಆದರೆ ಇವೆಲ್ಲವನ್ನು ಮಟ್ಟ ಹಾಕಲೆಂದೇ ಪೋಲಿಸರು ಹಲವಾರು ರೀತಿಯಲ್ಲಿ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ. ಇದೇ ರೀತಿ ಶೋಧ ನಡೆಸುವ ವೇಳೆ ಮೈಸೂರು ರಸ್ತೆಯ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....