ಮೈಸೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು ಶಾಲೆಗೆ ಹೋಗಿ ಅಕ್ಷರಾಭ್ಯಾಸ ಮಾಡುವುದಕ್ಕಿಂತ ಅವ್ಯವಹಾರ ಮತ್ತು ಕೆಟ್ಟ ಚಟಗಳಿಗೆ ದಾಸರಾಗುವುದನ್ನು ಕಲಿಯುತ್ತಿದ್ದಾರೆ. ಈ ರೀತಿ ಚಟಗಳು ಅವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿರುವುದು ನಗರಗಳಲ್ಲಿರುವ ಖಾಸಗಿ ಕಾಲೇಜುಗಳಲ್ಲಿ. ಆದರೆ ಇವೆಲ್ಲವನ್ನು ಮಟ್ಟ ಹಾಕಲೆಂದೇ ಪೋಲಿಸರು ಹಲವಾರು ರೀತಿಯಲ್ಲಿ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ. ಇದೇ ರೀತಿ ಶೋಧ ನಡೆಸುವ ವೇಳೆ ಮೈಸೂರು ರಸ್ತೆಯ...
Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....