Monday, August 17, 2026

sutttur mata

ಧರ್ಮಸ್ಥಳ ವಿವಾದ ಕುರಿತು ಸುತ್ತೂರು ಸ್ವಾಮೀಜಿ ಬಹಿರಂಗ ಪತ್ರ !

ಧರ್ಮಸ್ಥಳ ಪ್ರಕರಣದ ಕುರಿತಂತೆ ಹಲವಾರು ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಮ್ಮ ಮನದಾಳದ ಮಾತುಗಳನ್ನು ಬಹಿರಂಗ ಪತ್ರದ ಮೂಲಕ ಹಂಚಿಕೊಂಡಿದ್ದಾರೆ. ಈ ಪತ್ರದಲ್ಲಿ ಅವರು ಶಾಂತಿ, ನೆಮ್ಮದಿ ಮತ್ತು ಭಾವೈಕ್ಯತೆಯ ಸಂದೇಶ ನೀಡಿದ್ದಾರೆ. ನಂಬಿಕೆ ಕನ್ನಡಿಯಂತದ್ದು. ಒಮ್ಮೆ ಒಡೆದರೆ, ಮತ್ತೆ ಸರಿಪಡಿಸಲಾಗುವುದಿಲ್ಲ. ಒಡೆದ ಕನ್ನಡಿಯ ಪ್ರತಿಯೊಂದು ಚೂರಿನಲ್ಲಿ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img