Tuesday, May 12, 2026

#suvarna kallagunta

Chathurthi : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ: ವಿರೋಧ ಪಕ್ಷದ ನಾಯಕಿ ಸ್ಪಷ್ಟನೆ

Hubballi News : ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ. ನಮ್ಮನ್ನು ಚರ್ಚೆಗೆ ಆಹ್ವಾನಿಸದೇ ನಮ್ಮ ಹಕ್ಕನ್ನು ಕಸಿದುಕೊಂಡಿರುವುದು ನಮಗೆ ಅಸಮಾಧಾನವನ್ನುಂಟು ಮಾಡಿದೆ ಎಂದು ವಿರೋಧ ಪಕ್ಷದ ನಾಯಕಿ ಸುವರ್ಣ ಕಲಕುಂಟ್ಲ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ವಿರೋಧಿಸಿ ನಾನು ಕೋರ್ಟ್ ಮೆಟ್ಟಿಲೇರಿಲ್ಲ. ನನ್ನ ಹಕ್ಕನ್ನು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img