Friday, January 30, 2026

Suvarna Vidhana Soudha

ಅಧಿವೇಶನಕ್ಕೆ ತಟ್ಟಲಿದ್ಯಾ ರೈತರ ಹೋರಾಟದ ಬಿಸಿ: ಪರಂ ಹೇಳಿದ್ದೇನು?

ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಈ ಬಾರಿ ಗುರ್ಲಾಪುರ ಮತ್ತು ಮುಧೋಳ ರೈತರ ಹೋರಾಟದ ಬಿಸಿ ತಟ್ಟಿದೆ. ರೈತರ ಸಂಘಟನೆಗಳ ಜೊತೆಗೆ ಮೀಸಲಾತಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಘಟನೆಗಳು ಅಧಿವೇಶನ ಸಮಯದಲ್ಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರಿಂದ, ಸರ್ಕಾರವು ಬೀಗಿ ಭದ್ರತೆಗೆ ಕೈ ಹಾಕಿದೆ. ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕಾಗಿ 6...

ಚಳಿಗಾಲ ಅಧಿವೇಶನಕ್ಕೆ ‘ಬೆಳಗಾವಿ’ ಸಜ್ಜು , ಜಿಲ್ಲಾಡಳಿತದಿಂದ ಸಂಪೂರ್ಣ ಸಿದ್ಧತೆ!

ಮುಂಬರುವ ಡಿಸೆಂಬರ್‌ನಲ್ಲಿ ಚಳಿಗಾಲ ಅಧಿವೇಶನ ಆರಂಭಗೊಳ್ಳಲಿದೆ. ಈ ಹಿನ್ನೆಲೆ, ಎಲ್ಲಾ ಇಲಾಖೆಗಳ ಸಮನ್ವಯ ಮತ್ತು ದೋಷರಹಿತ ವ್ಯವಸ್ಥೆಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು....
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img