Wednesday, August 12, 2026

Suvarnasoudha

ಸುವರ್ಣಸೌಧಕ್ಕೆ ಶಾಶ್ವತ ವಿದ್ಯುತ್‌ ದೀಪಾಲಂಕಾರ: ಕಲರ್‌ಫುಲ್‌ ಫೋಟೊಗಳು ಇಲ್ಲಿವೆ

Political News: ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ನಗರದ ಸುವರ್ಣಸೌಧ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಸೋಮವಾರ ಉದ್ಘಾಟಿಸಿದರು. ಈ ವೇಳೆ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img