ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 9 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ .ದೇಶದ 4320 ನಗರಗಳು ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು, 28 ದಿನಗಳ ಕಾಲ ನಡೆದ ಸಮೀಕ್ಷೆಯಲ್ಲಿ 4.2 ಕೋಟಿ ಜನರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು . ಹೀಗೆ ವಿವಿಧ ವರ್ಗದಲ್ಲಿ ಆಯ್ಕೆಯಾದ ನಗರಗಳಿಗೆ ಶನಿವಾರ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...