Tuesday, December 23, 2025

Swadeshi

‘ಸ್ವದೇಶಿ – ಸ್ವಾವಲಂಬನೆ ಭಾರತಕ್ಕೆ ಮಾರ್ಗ’ ವಿಜಯದಶಮಿಯಲ್ಲಿ ಭಾಗವತ್ ಕಿವಿಮಾತು!

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿಜಯದಶಮಿ ಭಾಷಣದಲ್ಲಿ ಸ್ವದೇಶಿ ಮತ್ತು ಸ್ವಾವಲಂಬನೆಯು ಭಾರತಕ್ಕೆ ಏಕೈಕ ಮಾರ್ಗ ಎಂದು ಪ್ರತಿಪಾದಿಸಿದರು. ಪರಸ್ಪರ ಅವಲಂಬನೆ ಅಸಹಾಯಕತೆಯಾಗಬಾರದು ಎಂದರು. ನೇಪಾಳದ Gen Z ಪ್ರತಿಭಟನೆಗಳನ್ನು ಉಲ್ಲೇಖಿಸಿ, ಹಿಂಸಾತ್ಮಕ ಪ್ರತಿಭಟನೆಗಳು ಅರಾಜಕತೆಗೆ ಕಾರಣವಾಗುತ್ತವೆ. ಭಿನ್ನಾಭಿಪ್ರಾಯಗಳನ್ನು ಕಾನೂನು ಮಾರ್ಗಗಳ ಮೂಲಕ ವ್ಯಕ್ತಪಡಿಸಬೇಕು ಎಂದು ಎಚ್ಚರಿಸಿದರು. ಡೊನಾಲ್ಡ್ ಟ್ರಂಪ್ ಭಾರತೀಯ ಸರಕುಗಳ ಮೇಲಿನ ಸುಂಕದ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img