Sunday, March 29, 2026

swameeji

ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ ಸಿಎಂ..!? ಸರಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಸ್ವಾಮೀಜಿ..!

Political News: ಮೀಸಲಾತಿ ಬಗ್ಗೆ ಮತ್ತೆ ಗದ್ದಲ ಶುರುವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ. ಈಗಾಗಲೇ ಸರಕಾರ ನೀಡಿರುವ 2ಡಿ ಮೀಸಲಾತಿ ನಮಗೆ ತೃಪ್ತಿ ತಂದಿಲ್ಲ. 2ಎ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಖಡಕ್​ ಆಗಿ ಹೇಳಿಕೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ...

ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

Mysoor News: ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ  ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಸುದ್ದಿ ಬೆಳಕಿಗೆ  ಬಂದಿದೆ. ತಮ್ಮದೇ ಮಠದ ಹಾಸ್ಟೇಲ್​ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ನಾಡಿನ ಪ್ರತಿಷ್ಠಿತ ಮಠ ಒಂದರ ಸ್ವಾಮೀಜಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಳನಾಡಿ ಸಂಸ್ಥೆಗೆ ದೂರು ನೀಡಲಾಗಿದೆ....
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img