Political News:
ಮೀಸಲಾತಿ ಬಗ್ಗೆ ಮತ್ತೆ ಗದ್ದಲ ಶುರುವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ. ಈಗಾಗಲೇ ಸರಕಾರ ನೀಡಿರುವ 2ಡಿ ಮೀಸಲಾತಿ ನಮಗೆ ತೃಪ್ತಿ ತಂದಿಲ್ಲ. 2ಎ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಖಡಕ್ ಆಗಿ ಹೇಳಿಕೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ...
Mysoor News:
ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಸುದ್ದಿ ಬೆಳಕಿಗೆ ಬಂದಿದೆ. ತಮ್ಮದೇ ಮಠದ ಹಾಸ್ಟೇಲ್ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ನಾಡಿನ ಪ್ರತಿಷ್ಠಿತ ಮಠ ಒಂದರ ಸ್ವಾಮೀಜಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಳನಾಡಿ ಸಂಸ್ಥೆಗೆ ದೂರು ನೀಡಲಾಗಿದೆ....
Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...