Saturday, October 25, 2025

swami prasad maurya

ಸ್ವಾಮಿ ಪ್ರಸಾದ್ ಮೌರ್ಯ ಧರಂ ಸಿಂಗ್ ಜೊತೆ 6 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಪಂಚರಾಜ್ಯ ಚುನಾವಣೆ ಘೋಷಣೆಯಾದ ಬಳಿಕ ಉತ್ತರ ಪ್ರದೇಶದ ಚುನಾವಣೆ ನಾನಾ ತಿರುವುಗಳನ್ನು ಪಡೆದುಕೊಂಡಿದೆ. ಉತ್ತರ ಪ್ರದೇಶದ ಒಬಿಸಿ ಪ್ರಭಲ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಯಾವ ದೆಸೆಯಿಂದ ಬಿಜೆಪಿ ಪಕ್ಷ ತೊರೆದರೋ … ಅವರು ಹೋಗಿದ್ದೋ ಹೋಗಿದ್ದು ಅವರ ಜೊತೆ ಒಬ್ಬೊಬ್ಬರಂತೆ 8 ಜನ ಶಾಸಕರು ಬಿಜೆಪಿ ತೊರೆದರು, ಇಂದು ಸ್ವಾಮಿ ಪ್ರಸಾದ್ ಮೌರ್ಯ,...

Uttara pradesh : ಬಿಜೆಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ..!

ಉತ್ತರ ಪ್ರದೇಶ : ಲಕ್ನೋ(Lucknow) ದ ಬಿಜೆಪಿಯ ಸಚಿವ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya)ರಾಜಿನಾಮೆ ನೀಡಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದಲ್ಲಿನ ಬಿಜೆಪಿ ಪಕ್ಷದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿಧಾನಸಭೆ ಚುನಾವಣೆಗೂ ರಾಜೀನಾಮೆ ನೀಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇವರ ಜೊತೆ ಇನ್ನೊಬ್ಬ ಸಚಿವ ಹಾಗೂ 4...
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img