Monday, July 13, 2026

swami

Girisiddeshwara Shivacharya Swami : ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಿಧಿವಶ

Manglore News :ಮಂಗಳೂರು ಮಹಾ ನಗರದ ನ್ಯೂ ಚಿತ್ರ ಟಾಕೀಸ್ ಬಳಿ ಬರುವ ಬಸವನಗುಡಿ ಮಠದ ಶ್ರೀಗಳಾದ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಇಂದು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಧೀರ್ಘಕಾಲದ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳು ಅವಿಭಜಿತ ಜಿಲ್ಲೆ ಶಿವಮೊಗ್ಗ-ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೊಟ್ಯಾಪುರ ಎಂಬಲ್ಲೂ ಸಹ ಮಠ ಹೊಂದಿದ್ದು,ಅಪಾರ ಭಕ್ತ ವೃಂದವನ್ನು ಹೊಂದಿದ್ದಾರೆ. ಅಂದ...

ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು ಕಪ್ಪು ಬಟ್ಟೆಗಳನ್ನು ಧರಿಸಲು ಕಾರಣವೇನು..?

Ayyappa deksha: ಕಾರ್ತಿಕ ಮಾಸದಿಂದ ಮಕರ ಸಂಕ್ರಾಂತಿಯವರೆಗೆ ಅಯ್ಯಪ್ಪನ ಭಕ್ತರು ಅಯ್ಯಪ್ಪ ಮಾಲೆಯನ್ನು ಧರಿಸುತ್ತಾರೆ. 41 ದಿನಗಳವರೆಗೆ ಕಟ್ಟುನಿಟ್ಟಿನ ನಿಯಮಗಳೊಂದಿಗೆ ದೀಕ್ಷೆಯನ್ನು ಮುಂದುವರೆಸುತ್ತಾರೆ. ಈ ದೀಕ್ಷೆಯಲ್ಲಿ ನಿಯಮಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇವುಗಳಿಗೆ ವೈಜ್ಞಾನಿಕವಾಗಿ ಮಾತ್ರವಲ್ಲ, ಅವರ ಆರೋಗ್ಯದ ದೃಷ್ಟಿಯಿಂದಲೂ ನಿಯಮಗಳನ್ನು ರೂಪಿಸಲಾಗಿದೆ. ಈಗ ಆ ನಿಯಮಗಳು ಯಾವುವು ಮತ್ತು ಅವುಗಳ ಹಿಂದಿನ ಕಾರಣಗಳನ್ನು ತಿಳಿದುಕೊಳ್ಳೋಣ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img