Saturday, August 22, 2026

swamiji

VOKKALIGA MATA : ವಿಶ್ವ ಒಕ್ಕಲಿಗ ಮಠಕ್ಕೆ ನೂತನ ಶ್ರೀಗಳ ಪಟ್ಟಾಭಿಷೇಕ

ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಡಿಸೆಂಬರ್ 15 ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಉತ್ತರಾಧಿಕಾರಿಯಾಗಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ಮಹೋತ್ಸವ ಸಂಪನ್ನಗೊಂಡಿತು. ಧಾರ್ಮಿಕ ವಿಧಿ ವಿಧಾನದಂತೆ ಪಟ್ಟಾಧಿಕಾರ ಕಾರ್ಯಕ್ರಮದ ಭಾಗವಾಗಿ ಗಂಗೆ ಪೂಜೆ, ಶಿವಪಾರ್ವತಿ ಪೂಜೆ, ಗಣಪತಿ ಪೂಜೆಯನ್ನು ನೆರವೇರಿತು. ಇದಾಗಿ ನೂತನ ಸ್ವಾಮೀಜಿಗೆ ರುದ್ರಾಕ್ಷಿ ಮುಕುಟ ಧಾರಣೆ ವಿಧಿಯೂ...

ಗಾಳಿಯಲ್ಲಿ ಗುಂಡು; ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕೇಸ್ ದಾಖಲು..!

state news ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ. ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...

ನನ್ನ ಕೈಯಲ್ಲಿ ಏನು ಇಲ್ಲ.. ಬಿಎಸ್ ವೈ

ಬೆಂಗಳೂರು : ಸಿಎಂ ಬದಲಾವಣೆಯ ಹಿನ್ನೆಲೆಯಲ್ಲಿ ತುಂಬಾ ವದಂತಿಗಳು ಬರುತ್ತಲೇ ಇವೆ, ನನ್ನ ಕೈಯಲ್ಲಿ ಏನು ಇಲ್ಲ ಎಲ್ಲಾ ಹೈಕಮಾಂಡ್ ನಿರ್ದಾರ ಮಾಡಬೇಕು ಎಂದು ಬಿಎಸ್ ವೈ ಅವರು ತಿಳಿಸಿದ್ದಾರೆ, ಹಾಗೆ ಇದೀಗ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, 30ಕ್ಕೂ ಹೆಚ್ಚು ಸ್ವಾಮೀಜಿಗಳು ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಾಲೇಹೊಸೂರಿನ ದಿಂಗಾಲೆಶ್ವರ ಶ್ರೀ ನೇತೃತ್ವದಲ್ಲಿ...
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img