Monday, September 14, 2026

swamijigalu

ಡಿಕೆಶಿ ಭೇಟಿಯಾಗಿದ್ದೇಕೆ? ಸ್ವಾಮೀಜಿಗಳು ಏನಂದ್ರು?

ರಾಜ್ಯ ಕಾಂಗ್ರೆಸ್ಸಿನ ಪವರ್‌ ಶೇರಿಂಗ್‌ ಕಿತ್ತಾಟದ ನಡುವೆ, ಸ್ವಾಮೀಜಿಗಳು ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ನಾಯಕರಿಗೆ ಬಹಿರಂಗವಾಗೇ ಬೆಂಬಲ ಘೋಷಿಸಿದ್ದಾರೆ. ಇದೀಗ ರಾಜ್ಯದ ಹಿಂದುಳಿದ ವರ್ಗದ ಸಮುದಾಯದ ವಿವಿಧ ಪೀಠಗಳ ಸ್ವಾಮೀಜಿಗಳು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಅಷ್ಟೇ ಅಲ್ಲ. ಮುಖ್ಯಮಂತ್ರಿಯಾಗಿ ಎಂದು ಆಶೀರ್ವಾದವನ್ನೂ ಮಾಡಿದ್ದಾರೆ. ಸಿದ್ದು,ಡಿಕೆಶಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ, ಟಾಕ್‌ವಾರ್‌...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img