Tuesday, June 16, 2026

swamijis interference in politics

ರಾಜಕಾರಣಕ್ಕೆ ಸ್ವಾಮೀಜಿಗಳು ಹಸ್ತಕ್ಷೇಪ ಮಾಡುವುದು ಕರ್ನಾಟಕದ ಚರಿತ್ರೆಯಲ್ಲಿ ಕಪ್ಪುಚುಕ್ಕೆ

www.karnatakatv.net : ಚಾಮರಾಜನಗರ: ರಾಜಕಾರಣಕ್ಕೆ ಸ್ವಾಮೀಜಿಗಳು ಹಸ್ತಕ್ಷೇಪ ಮಾಡುವುದು ಕರ್ನಾಟಕದ ಚರಿತ್ರೆಯಲ್ಲಿ ಕಪ್ಪುಚುಕ್ಕೆ ಎಂದು  ಚಾಮರಾಜನಗರದಲ್ಲಿ ಉರಿಲಿಂಗಿಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು. ಸ್ವಾಮೀಜಿಗಳಾದವರು ವಿನಯ-ವಿವೇಕ, ಆಚಾರ-ವಿಚಾರ, ಸನ್ಮಾರ್ಗಗಳನ್ನು ಭೋಧಿಸಬೇಕು , ರಾಜಕೀಯದಲ್ಲಿ ಸಮಸ್ಯೆ ಬಂದಾಗ ಖಾವಿಧಾರಿಗಳಾಗಿ ಒಂದು ಜಾತಿಗೆ, ಪಕ್ಷಕ್ಕೆ ಸೀಮಿತವಾಗಿ ವರ್ತಿಸುವುದು ಅವರು ತೊಡುವ ಖಾವಿಗೆ ಅವಮಾನವಾದಂತೆ ಎಂದು ಜ್ಞಾನ ಪ್ರಕಾಶ್ ಸ್ವಾಮೀಜಿ ಹೇಳಿದರು. ಖಾವಿದಾರಿಗಳ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img