Wednesday, April 22, 2026

Swamygowda

ದೇವೇಗೌಡರ ಫ್ಯಾಮಿಲಿಗೆ ಬಿಗ್ ಶಾಕ್

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...

ಮಂಡ್ಯ ಕೆಎಂಎಫ್ ಅಧ್ಯಕ್ಷ ಪಟ್ಟ ಬಿಜೆಪಿಗೆ ಫಿಕ್ಸ್..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img