Tuesday, April 15, 2025

swapna krishna

ಜೀವನದಲ್ಲಿ ಯಶಸ್ಸು ಗಳಿಸೋಕ್ಕೆ ನಿರ್ದೇಶಕಿ ಸ್ವಪ್ನಾ ಕೃಷ್ಣ ಕೊಟ್ರು ಟಿಪ್ಸ್..

https://youtu.be/Bgcy5a451OA ಸ್ಯಾಂಡಲ್‌ವುಡ್‌ನಲ್ಲಿ ಯಶಸ್ವಿ ನಿರ್ದೇಶಕಿ ಎನ್ನಿಸಿಕೊಂಡಿರುವ ಸ್ವಪ್ನ ಕೃಷ್ಣ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಸ್ಯಾಂಡಲ್‌ವುಡ್ ಹೀರೋಗಳ ಬಗ್ಗೆ, ತಮ್ಮ ನೆಚ್ಚಿನ ನಟಿ ಯಾರು ಅನ್ನೋ ಬಗ್ಗೆಯೂ ಸ್ವಪ್ನಾ ಹೇಳಿದ್ರು. ಇದೀಗ, ಜೀವನದಲ್ಲಿ ಯಶಸ್ಸು ಗಳಿಸೋಕ್ಕೆ ಸ್ವಪ್ನಾ ಕೃಷ್ಣ, ಟಿಪ್ಸ್ ಕೊಟ್ಟಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ.. ಸ್ವಪ್ನ ಕೃಷ್ಣ ಪ್ರಕಾರ ಮೊದಲನೇಯದ್ದಾಗಿ, ಪ್ರಪಂಚದ ಬಗ್ಗೆ ಚಿಂತಿಸಬೇಡಿ....

‘ಈ ನಟ ನನಗೆ ತುಂಬಾ ಸಹಾಯ ಮಾಡಿದ್ದಾರೆ, ಅವರನ್ನು ಮರಿಯಲು ಸಾಧ್ಯವಿಲ್ಲ’

https://youtu.be/Bgcy5a451OA ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸ್ವಪ್ನಾ ಕೃಷ್ಣ, ತಮ್ಮ ಬಾಲ್ಯ ಹೇಗಿತ್ತು, ತಾವು ನಿರ್ದೇಶಕಿಯಾಗಿದ್ದು ಹೇಗೆ..? ಇದಕ್ಕೆ ಕೃಷ್ಣಾ ಅವರ ಸಪೋರ್ಟ್ ಹೇಗಿತ್ತು, ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದನ್ನ ನೀವು ನೋಡಿದ್ದೀರಿ. ಇವತ್ತು ನಾವು ಸ್ವಪ್ನ ಕೃಷ್ಣ ಅವರು,. ಸ್ಯಾಂಡಲ್‌ವುಡ್‌ನ ಹಲವು ನಟರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಅವರ ಬಗ್ಗೆ ಏನಂದ್ರು...

‘ಪೈಲ್ವಾನ್ ಪೈರಸಿಯಿಂದ ನನಗೇನೂ ಲಾಸ್ ಆಗಿಲ್ಲಾ, ನಾನು ಖುಷಿಯಾಗಿಯೇ ಇದ್ದೇನೆ’

https://youtu.be/pCeN2Uyz530 ತಾವು ಪೈಲ್ವಾನ್ ಚಿತ್ರ ನಿರ್ದೇಶನ ಮಾಡ್ಬೇಕಾದ್ರೆ, ಯಾವ ಯಾವ ಸಮಸ್ಯೆ ಬಂತು. ಆ ಸಮಯದಲ್ಲಿ ಅವರಿಗೆ ಎಂಥ ಅನುಭವ ಆಯ್ತು. ಸಿನಿಮಾ ಮಾಡ್ಬೇಕಾದ್ರೆ ಅವರಿಗೆ ಸಪೋರ್ಟ್ ಆಗಿ ನಿಂತಿದ್ಯಾರು..? ಇತ್ಯಾದಿ ವಿಷಯಗಳ ಬಗ್ಗೆ ನಿರ್ದೇಶಕಿ ಸ್ವಪ್ನಾ ಕೃಷ್ಣ ನಮ್ಮ ಜೊತೆ ಮಾತನಾಡಿದ್ದಾರೆ. ಹಾಗಾದ್ರೆ ಅವ್ರು ಏನೇನು ಮಾತಾಡಿದ್ರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಸ್ವಪ್ನ ಅವರ...

ಇದು ಕೃಷ್ಣಾ- ಸ್ವಪ್ನಾ ಲವ್ ಸ್ಟೋರಿ: ಲೈಫ್ ಜರ್ನಿ ನೆನೆದ ನಿರ್ದೇಶಕಿ..

https://youtu.be/4ky9cCrfRtQ ನಿರ್ದೇಶಕಿ ಸ್ವಪ್ನಾ ಕೃಷ್ಣಾ ತಮ್ಮ ನಿರ್ದೇಶನದ ಬಗ್ಗೆಯೂ ಮಾತನಾಡಿದ್ದಾರೆ. ತಾವು ಹೇಗೆ ನಿರ್ದೇಶಕರಾಗಿದ್ದು, ಈ ಕೆಲಸ ಮಾಡಲು ಕೃಷ್ಣಾ ಅವರು ಎಷ್ಟು ಸಪೋರ್ಟ್ ಮಾಡಿದ್ರು ಅಂತಾ ಸ್ವಪ್ನಾ ಹೇಳಿದ್ದಾರೆ. ಕೃಷ್ಣಾ ಅವರು ಸ್ವಪ್ನಾರನ್ನ ಮದುವೆಯಾಗುವಾಗ ಸ್ವಪ್ನಾರಿಗೆ 21 ವರ್ಷ ವಯಸ್ಸು. ಇವರು ಮೊದಲು ಸಪ್ತಪದಿ ಅನ್ನೋ ಶೋನಲ್ಲಿ ಮೀಟ್ ಮಾಡಿದ್ದು, ಇದೇ ಸ್ನೇಹ ಪ್ರೀತಿಯಾಗಿ ತಿರುಗಿತು....

ನಟನೆ ಮತ್ತು ನಿರ್ದೇಶನ ಬಯಸದೇ ಬಂದ ಭಾಗ್ಯ: ಸ್ವಪ್ನ ಕೃಷ್ಣ..

https://youtu.be/gmM_6O8Sx2o ಹಲವು ಮಹಿಳಾ ಮಣಿಗಳಿಗೆ ಇಷ್ಟವಾಗುವ ಜೀ ಕನ್ನಡದ ಧಾರಾವಾಹಿಗಳನ್ನು ನಿರ್ದೇಶಿಸುತ್ತಿರುವ ಸ್ವಪ್ನಾ ಕೃಷ್ಣಾ, ಕರ್ನಾಟಕ ಟಿವಿಯೊಂದಿಗೆ ತಮ್ಮ ಲೈಫ್ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಬಾಲ್ಯವನ್ನು ಹೇಗೆ ಕಳೆದರು..? ಫಿಲ್ಮ್ ಇಂಡಸ್ಟ್ರಿಗೆ ಬಂದಿದ್ದು ಹೇಗೆ..? ನಿರ್ದೇಶನ ಮಾಡೋದನ್ನ ಕಲಿತಿದ್ದು ಹೇಗೆ..? ಇಷ್ಟೆಲ್ಲಾ ವಿಷಯಗಳ ಬಗ್ಗೆ ಸ್ವಪ್ನಾ ಕೃಷ್ಣಾ ಮಾತನಾಡಿದ್ದಾರೆ. ತಾತ ತೀರಿಕೊಂಡರು, ಅಜ್ಜಿ ತಮ್ಮ ಮಕ್ಕಳನ್ನ ಚೆನ್ನಾಗಿ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img