Thursday, October 16, 2025

swaroop gowda

‘ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ’

ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದ್ದು, ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ಹೆಚ್ಚಿನ ಸ್ಥಾನವನ್ನು ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನೂತನ ಸರ್ಕಾರಕ್ಕೆ ಶುಭ ಕೋರಿದ್ದಾರೆ. ಅಲ್ಲದೇ ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಜಿಕೆ ಈ ರೀತಿ...

ಹಾಸನದಲ್ಲಿ ಮತಎಣಿಕೆ ಪ್ರಾರಂಭ: 750ಕ್ಕೂ ಹೆಚ್ಚು ಪೊಲೀಸರು, 600 ಸಿಬ್ಬಂದಿಗಳ ನಿಯೋಜನೆ

ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಮತ್ತು ಸ್ವರೂಪ್ ಗೌಡ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮತಎಣಿಕೆ ಆರಂಭವಾಗಿದೆ. ಮತಎಣಿಕೆಗೆ ಸುಮಾರು 600 ಸಿಬ್ಬಂದಿಗಳನ್ನ ನಿಯೋಜನೆ ಮಾಡಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತ‌ಎಣಿಕೆ ಕೇಂದ್ರದ ಒಳಗಡೆ ಹಾಗೂ ಮತಕೇಂದ್ರದ ಹೊರಗಡೆ ಸುಮಾರು 750 ಕ್ಕೂ ಹೆಚ್ಚು...

‘ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ’

ಬೆಂಗಳೂರು: ನಿನ್ನೆ ತಾನೇ ಎಲೆಕ್ಷನ್ ಮುಗಿದಿದೆ. ಮೊನ್ನೆ ತನಕ ಆಯಾ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಮುಳುಗಿದ್ದರು. ಹಲವೆಡೆ ತೆರಳಿ ಪ್ರಚಾರವನ್ನೂ ಮಾಡಿದ್ದರು. ಹಾಗಾಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ:...

‘ಬೆಂಗಳೂರು ಓಡಿಸ್ತೀನಿ, ಊರು ಬಿಡಿಸುತ್ತೀನಿ ಅಂದವರಿಗೆ ಚುನಾವಣೆ ಫಲಿತಾಂಶ ಬರಲಿದೆ’

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಹಾಗೂ ಇಡೀ ಕುಟುಂಬವೇ ಬಂದು ನನ್ನ ಮೇಲೆ ಸವಾರಿ ಮಾಡಿದ್ರು ಕೂಡ ಹಾಸನ ಜನತೆ ನನಗೆ ಆಶೀರ್ವದಿಸಿದ್ದಾರೆ ಎಂದು ಚುನಾವಣೆ ಮುಗಿದ ನಂತರ ಹಾಸನ ಶಾಸಕ, ಪ್ರೀತಂ ಗೌಡ ತಮ್ಮ ಮಾತುಗಳನ್ನು ಮಾಧ್ಯಮದ ಮುಂದೆ ಹೇಳಿಕೊಂಡರು. ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನ್ನವಧಿಯಲ್ಲಿ ಸಾಧ್ಯವಾದಷ್ಟು ಅಭಿವೃದ್ಧಿ ಕೆಲಸ...

‘ಅತಂತ್ರ ಬರುವ ಪ್ರಶ್ನೆ ನಮ್ಮ‌ ಮುಂದೆ ಇಲ್ಲ, ಜೆಡಿಎಸ್ ಅಭ್ಯರ್ಥಿಗಳೇ ಗೆಲ್ಲುವುದು’

ಮಂಡ್ಯ: ಮಂಡ್ಯದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯೂ ಹಲವು ಸಮೀಕ್ಷೆಗಳು ಜೆಡಿಎಸ್‌ ಲೆಕ್ಕಕ್ಕೆ ಇಲ್ಲ ಎಂದು ಹೇಳ್ತಾ ಇದ್ದವು. ಕುಮಾರಸ್ವಾಮಿ ಅವರ ಪಂಚರತ್ನ ಪ್ರವಾಸ ನಮಗೆ ಶಕ್ತಿ ನೀಡಿದೆ. ದೇವೇಗೌಡರು ಚುನಾವಣೆ ಪ್ರಚಾರ ಮಾಡಿರುವುದು ನಮಗೆ ಬಲ ತಂದಿದೆ....

‘ಉಚಿತವಾಗಿ ಬಜೆಟ್ ಸಿಕ್ಕರೆ ಯಾರು ಬೇಕಾದ್ರು ಉಚಿತವಾಗಿ ನೀಡ್ತಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಂಸದೆ ಸುಮಲತಾ ಅಂಬರೀಷ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಇಂಪ್ಲಿಮೆಂಟ್ ಮಾಡೋದು ಅಸಾಧ್ಯ. ಉಚಿತವಾಗಿ ಬಜೆಟ್ ಸಿಕ್ಕರೆ ಯಾರು ಬೇಕಾದ್ರು ಉಚಿತವಾಗಿ ನೀಡ್ತಾರೆ ಎಂದು ಸುಮಲತಾ ವ್ಯಂಗ್ಯವಾಡಿದ್ದಾರೆ. ಅಭಿವೃದ್ಧಿಯೇ ನನ್ನ ಮಂತ್ರ ಅಂತ ನಂಬಿ ಮಾಡ್ತಿರುವವರು ನರೇಂದ್ರ ಮೋದಿ. ದಿನ ಪೂರ್ತಿ ಕೆಲಸ ಮಾಡುವಂತಹ ದೊಡ್ಡ ವ್ಯಕ್ತಿ....

ನನ್ನ ಪತಿ ಯಾವತ್ತೂ ಹಣದಿಂದ ಚುನಾವಣೆ ಮಾಡಿರಲಿಲ್ಲ: ಸ್ವರೂಪ್ ತಾಯಿ ಲಲಿತಮ್ಮ ಸುದ್ದಿಗೋಷ್ಠಿ

ಹಾಸನ : ಹಾಸನ ಜೆಡಿಎಸ್ ಅಭ್ಯರ್ಥಿ ಎಚ್.ಪಿ.ಸ್ವರೂಪ್ ತಾಯಿ ಲಲಿತಮ್ಮ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಪುತ್ರ ಸ್ವರೂಪ್ ಪರ ಮತಯಾಚಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಲಲಿತಮ್ಮ ಕಣ್ಣೀರಿಟ್ಟಿದ್ದು, ನನ್ನ ಪತಿ ನಾಲ್ಕು ಬಾರಿ ಶಾಸಕರಾಗಿದ್ದರು. ಅವರು ಯಾವತ್ತು ಹಣದಿಂದ ಚುನಾವಣೆ ಮಾಡಲಿಲ್ಲ. ಶಾಸಕರಾಗಿದ್ದಾಗಲೂ ಸಾಕಷ್ಟು ಜನರ ಸೇವೆ, ಅಭಿವೃದ್ಧಿ ಮಾಡಿದ್ದಾರೆ. ಸರಳ, ಸಜ್ಜನಿಕೆಯಿಂದ ನಡೆದುಕೊಂಡಿದ್ದಾರೆ. ಅವರ ಹಾದಿಯಲ್ಲಿಯೇ ಸ್ವರೂಪ್...

‘ಹೆಚ್ಡಿಕೆ ಪೂರ್ಣ 5 ವರ್ಷ ಸಿಎಂ ಆಗಿರ್ತಾರೆ, ಅವರ ಜೊತೆ ನಾ ಇರುತ್ತೇನೆ, ‘

ಹಾಸನ: ಹಾಸನದಲ್ಲಿ ಸಕಲೇಶಪುರ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ಜೆಡಿಎಸ್ ಅಭ್ಯರ್ಥಿ ಹೆಚ್. ಕೆ. ಕುಮಾರಸ್ವಾಮಿ ಪರ ನಾರ್ವೆ ಸೋಮಶೇಖರ್ ಪ್ರಚಾರ ಆರಂಭಿಸಿದ್ದಾರೆ. ಪ್ರಚಾರ ವೇಳೆ  ಮಾಜಿ ಜಿ.ಪಂ.ಸದಸ್ಯೆ ಚಂಚಲಾ ಕುಮಾರಸ್ವಾಮಿ, ನಟಿ ದಾಮಿನಿ ಕೂಡ ಸಾಥ್ ಕೊಟ್ಟಿದ್ದಾರೆ. ಸಕಲೇಶಪುರ ಕ್ಷೇತ್ರದ ಗೊರೂರಿನಲ್ಲಿ ಬೈಕ್ ರ್ಯಾಲಿ ನಡೆದಿದ್ದು, ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳ ಜೊತೆ ಬೈಕ್ ರ್ಯಾಲಿ...

ಪ್ರಧಾನಮಂತ್ರಿಗೇ ಬಿಜೆಪಿಯವರು ಬೀದಿಗೆ ಇಳ್ಸಿದ್ದಾರೆ : ಪ್ರಧಾನಿ ರೋಡ್‌ಶೋ ಬಗ್ಗೆ ರೇವಣ್ಣ ವ್ಯಂಗ್ಯ

ಹಾಸನ : ಹಾಸನದ ಮಾಧ್ಯಮ ಸುದ್ದಿಗೋಷ್ಠಿ ಕರೆದು ಮಾತನಾಡಿದ ರೇವಣ್ಣ, ಪ್ರಧಾನಮಂತ್ರಿ ನರೇಂದ್ರಮೋದಿ ರೋಡ್ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ದೇಶದ ಪ್ರಧಾನಮಂತ್ರಿಗಳೇ ಯಾವ ಮಾರ್ಕೆಟ್ ಬಿಡುತ್ತಿಲ್ಲ. ಯಾವ್ಯಾವ ಪದಾರ್ಥ ಎಷ್ಟೆಷ್ಟು ಬೆಲೆ ಇದೆ ಅಂತ ತಿಳ್ಕಳಕೆ ಅಂತ ರೋಡ್ ಶೋ ಮಾಡ್ತವ್ರೆ. ಪ್ರಧಾನಮಂತ್ರಿಗೇ ಬಿಜೆಪಿಯವರು ಬೀದಿಗೆ ಇಳ್ಸಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ಘಟಾನುಘಟಿ ನಾಯಕರುಗಳು...

‘ಈ ಕಡೆ ಬಿಜೆಪಿಯವರು ಒಂದು ಓಟಿಗೆ ಮೂರು ಸಾವಿರ ರೂಪಾಯಿ ಕೊಡ್ತಾವ್ರೆ’

ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದು, ಹಾಸನ ಜಿಲ್ಲೆಯೊಳಗೆ, ಹಾಸನ ವಿಧಾನಸಭಾ ಕ್ಷೇತ್ರ, ಅರಸೀಕೆರೆ, ಬೇಲೂರು ಈ ಕಡೆಯಲ್ಲಿ ಬಿಜೆಪಿಯವರು ಒಂದು ಓಟಿಗೆ ಮೂರು ಸಾವಿರ ರೂಪಾಯಿ ಕೊಡ್ತಾವ್ರೆ ಎಂದು ಆರೋಪಿಸಿದ್ದಾರೆ. ಓಟು ಹಾಕಿ ಮೊಬೈಲ್‌ನಲ್ಲಿ ಫೋಟೋ ಹೊಡೆದುಕೊಂಡು ಬಂದರೆ ಕ್ಯಾಶ್ ಕೊಡೋದು. ಜಿಲ್ಲಾಧಿಕಾರಿಗಳಿಗೆ, ರಾಜ್ಯ ಚುನಾವಣೆ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ. ಬೂತ್‌ನ ಒಳಗೆ...
- Advertisement -spot_img

Latest News

ತೀವ್ರಗೊಂಡ ರಾಜಕೀಯ ವಾಕ್ಸಮರ, ಡಿಕೆಶಿಗೆ ಮತ್ತೆ ತಿರುಗೇಟು ನೀಡಿದ ಯತ್ನಾಳ್!!!

RSS ವಿರುದ್ಧ ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಹತ್ವದ...
- Advertisement -spot_img