Thursday, October 16, 2025

swaroop gowda

‘ಸ್ವರೂಪ್‌ಗಾಗಿ ಭವಾನಿ ತ್ಯಾಗ ಮಾಡಿದ್ದಾರೆ, ಅವನನ್ನು 3ನೇ ಮಗ ಎಂದಿದ್ದಾರೆ’

ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ‌.ರೇವಣ್ಣ ಮಾತನಾಡಿದ್ದು, ಹಾಸನದಲ್ಲಿ ಜೆಡಿಎಸ್ ಪರ ಉತ್ತಮವಾದ ವಾತಾವರಣ ಇದೆ. ಸ್ವರೂಪ್ ಹತ್ರ ದುಡ್ಡಿಲ್ಲ, ಕಾಸಿಲ್ಲ, ಆತನಿಗೆ ಕಷ್ಟ ಇದೆ. ಸ್ವರೂಪ್ ಸಾಲ ಮಾಡಿಕೊಂಡಿದ್ದಾರೆ. ಜನರೇ ಸ್ವರೂಪ್‌ಗೆ ದುಡ್ಡು ಕೊಡ್ತಾ ಇದ್ದಾರೆ. ಆತನನ್ನು ತೆಗೆಯಲು ಭವಾನಿಯವರೇ ತ್ಯಾಗ ಮಾಡಿದ್ದಾರೆ. ಸ್ವರೂಪ್‌ನನ್ನ ಮೂರನೇ ಮಗ ಅಂದಿದ್ದಾರೆ. ನೂರಕ್ಕೆ ನೂರು ಸ್ವರೂಪ್...

ಓಟು ಕೇಳಲು ಬಂದ ಜೆಡಿಎಸ್ ಅಭ್ಯರ್ಥಿಗೆ ಘೇರಾವ್ ಹಾಕಿದ ಜನರು

ಹಾಸನ: ಬೇಲೂರು: ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಲಿಂಗೇಶ್ ಪರ ಮತಯಾಚನೆಗೆ ಕಾರ್ಯಕರ್ತರು ಬಂದಾಗ ಪೇಟೇಹಳ್ಳಿ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಬೇಲೂರು ತಾಲೂಕು ಮಾದೀಹಳ್ಳಿ ಹೋಬಳಿ ಪೇಟೇಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಳೆದ ಐದು ವರ್ಷಗಳಿಂದ ಗ್ರಾಮಕ್ಕೆ ಬಾರದ ಶಾಸಕರಿಗೆ ಇಂದು ಮತ ಬೇಕೆಂದು ಕೇಳಲು ಬಂದಿದ್ದೀರ ಎಂದು ಗ್ರಾಮದ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಹಾಳಾಗಿದೆ. ಚರಂಡಿಗಳಿಲ್ಲಾ...

ಗಮನಸೆಳೆದ ಬಿ.ವೈ. ವಿಜಯೇಂದ್ರ-ಪ್ರೀತಂಗೌಡ್ರ ಬುಲೆಟ್ ಸವಾರಿ: ಕಾರ್ಯಕರ್ತರ ಜೊತೆ ಶಾಸಕರ ನೃತ್ಯ

ಹಾಸನ: ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರೀತಂ ಜೆ. ಗೌಡರ ಪರ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡು ತಾವೆ ಡಬಲ್ ರೇಡಿಂಗ್ ಚಾಲನೆ ಮಾಡುವುದರ ಮೂಲಕ ಗಮನಸೆಳೆದ್ರೆ. ಕೊನೆಯಲ್ಲಿ ಶಾಸಕ ಪ್ರೀತಂ ಗೌಡ ಅವರು ಮಹಾವೀರ ವೃತ್ತದಲಿ ಕಾರ್ಯಕರ್ತರ ಜೊತೆ ವಾಹನದ ಮೇಲೆ ಹಾಡಿಗೆ ನೃತ್ಯ...

‘ನೀವು ದೇವೇಗೌಡ ಬದುಕಿದ್ದಾಗ ಈ ಶರೀರಕ್ಕೆ ನೋವನ್ನು ಕೊಡಬೇಡಿ’

ಹಾಸನ: ಹಾಸನದ 80 ಅಡಿ ರಸ್ತೆಯಲ್ಲಿ ಜೆಡಿಎಸ್ ಪ್ರಚಾರ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಪ್ರೀತಂಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಬಾರಿ ರಾಹುಲ್‌ಗಾಂಧಿ ಅವರು ದೇವೇಗೌಡರು ಭಾರತೀಯ ಜನತಾ ಪಾರ್ಟಿಯ ಬಿ ಟೀಂ ಅಂತ ಹೇಳಿದ ಒಂದೇ ಒಂದು ಮಾತಿನಿಂದ ಒಂದು ಸಣ್ಣ ತಪ್ಪು ಆಯ್ತು. ಒಂದೇ ಒಂದು...

ಹೇಮಾವತಿ ನಗರದಲ್ಲಿ ಸ್ವರೂಪ್‌ಗೆ ಅದ್ಧೂರಿ ಸ್ವಾಗತ: ಸುಳ್ಳಾಯ್ತಾ ಪ್ರೀತಂ ಚಾಲೆಂಜ್..?

ಹಾಸನ: ಹಾಸನದ ಹೇಮಾವತಿ ನಗರದಲ್ಲಿ ಜೆಡಿಎಸ್ ಲೀಡು ಬರಲ್ಲ ಎಂದು ಹೇಳಿದ್ದ ಪ್ರೀತಮ್ ಗೌಡ ಹೇಳಿದ್ದರು. ಆದರೆ ಇಂದು ಹೇಮಾವತಿ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ. ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಹೆಚ್. ಪಿ ಸ್ವರೂಪ್ ಅವರು ತನ್ನ ತಾಯಿಯೊಂದಿಗೆ ಹೇಮಾವತಿ ನಗರದಲ್ಲಿ ಪ್ರಚಾರದಲ್ಲಿ ತಡಗಿದ್ದಾರೆ. ಇದೇ ವೇಳೆ ಸ್ವರೂಪ್ ಅವರ...

ಕುಮಾರಸ್ವಾಮಿ ಸಿಎಂ ಆಗುವುದು ಶತಸಿದ್ಧ: ಹೆಚ್ಡಿಕೆ ಬಗ್ಗೆ ಭವಿಷ್ಯ ನುಡಿದ ಹೆಚ್ಡಿಡಿ..

ಚನ್ನಪಟ್ಟಣ: ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಈ ಬಾರಿ ಸಿಎಂ ಆಗೋದು ಕುಮಾರಸ್ವಾಮಿನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ದೇವೇಗೌಡರು, ಈ ದೇಶದಲ್ಲಿ ರೈತರಿಗೆ ಪಿಂಚಣಿ ಕೊಡುತ್ತೇನೆ ಎಂದು ಹೇಳಿದ ವ್ಯಕ್ತಿ ಎಂದರೆ, ಅದು ಕುಮಾರಸ್ವಾಮಿ ಮಾತ್ರ. ನುಡಿದಂತೆ ನಡೆಯುವ ರಾಜಕಾರಣಿ ಅಂದ್ರೆ ಕುಮಾರಸ್ವಾಮಿ. ಕಾಂಗ್ರೆಸ್ಸಿಗರ ವ್ಯಂಗ್ಯದ ನಡುವೆಯೂ ಸಾಲ ಮನ್ನಾ ಮಾಡಿದ್ರು....

‘ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಬರಲ್ಲ, ಚುನಾವಣೆ ಬಂದಾಗ ಬರುತಾರೆ, ಕೈ ಬೀಸಿ ಹೋಗುತ್ತಾರೆ’

ಕೊಪ್ಪಳ: ರಾಜ್ಯದ ಜನರು ನೆರೆ, ಬರ ಇನ್ನಿತರೆ ಕಷರಗಲ್ಲಿ ಇದ್ದಾಗ ಬಾರದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ಬಂದು ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚುನಾವಣೆ ಬಂದಿದೆ. ಬಿಜೆಪಿಯ ದೆಹಲಿ ನಾಯಕರು ರಾಜ್ಯಕ್ಕೆ ಲಗ್ಗೆ ಇಡ್ತಿದ್ದಾರೆ....

ಹಿಂದೂ, ಮುಸಲ್ಮಾನ್ ‌ಮುಖಂಡರನ್ನ ಒಟ್ಟಿಗೆ ಸಭೆ ಕರೆದು ಮಾತನಾಡಿದ ಪ್ರೀತಂ ಆಡಿಯೋ ವೈರಲ್..

ಹಾಸನ: ಹಾಸನ‌ ಶಾಸಕ‌ ಪ್ರೀತಂಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಇದರಲ್ಲಿ ಪ್ರೀತಂ ತಮ್ಮ ಕಾರ್ಯಕರ್ತರ ಜೊತೆ ಮಾತನಾಡಿದ್ದಾರೆ. ಹಿಂದೂ, ಮುಸಲ್ಮಾನ್ ‌ಮುಖಂಡರನ್ನ ಒಟ್ಟಿಗೆ ಸಭೆ ಕರೆದು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು,  ಯಾವ ವಾರ್ಡಲ್ಲಿ ಎಷ್ಟೆಷ್ಟು ಓಟ್ ಬರುತ್ತವೆ ಎಂಬ ಬಗ್ಗೆ ಪ್ರೀತಂ ಮಾಹಿತಿ ಪಡೆದಿದ್ದಾರಂತೆ. ಪ್ರೀತಂಗೌಡ: ಚಿಕ್ಕನಾಳು ಬೂತಲ್ಲಿ ಎಷ್ಟು ಮತ ಬರುತ್ತಪ್ಪಾ..? ಕಾರ್ಯಕರ್ತ:...

ಬಿಹಾರ್ ಅಂತಹ ರಾಜಕಾರಣ ನಾವು ಮಾಡುವುದಿಲ್ಲ: ಪ್ರೀತಂಗೆ ಭವಾನಿ ಪರೋಕ್ಷ ಟಾಂಗ್..?

ಹಾಸನ : ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ಪರೋಕ್ಷವಾಗಿ ಗುಡುಗಿದ್ದಾರೆ. ಕರವೇ ವತಿಯಿಂದ ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಘೋಷಣೆ ಹಾಗೂ ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ, ಪ್ರೀತಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ನೀವೆಲ್ಲಾ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಕೊಡ್ತಿನಿ...

ಅರಸೀಕೆರೆ ಬಿಗ್ ಫೈಟ್.. ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ

ಹಾಸನ: ಅರಸಿಕೆರೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆ.ಎಂ.ಶಿವಲಿಂಗೇಗೌಡ ಅವರ ಬೆಂಬಲಿಗರಿಂದ, ಜೆಡಿಎಸ್ ಕಾರ್ಯಕರ್ತ ಕಿರಣ್  ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಕಿರಣ್ ಮೇಲೆ ಬ್ಲೇಡ್‌ನಿಂದ ಹಲ್ಲೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 9.30 ರ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img