Thursday, October 16, 2025

swaroop gowda

ದರ್ಶನ್ ಬೇಡ..ವಿಜಯಲಕ್ಷ್ಮಿ ಖಡಕ್ ನಿರ್ಧಾರ..?: ಇನ್​ಸ್ಟಾಗ್ರಾಂನಲ್ಲಿ ದರ್ಶನ್ ಅನ್​ಫಾಲೋ ಮಾಡಿದ ಪತ್ನಿ!

Sandalwood News: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಬಂಧನವಾಗಿದ್ದು, ಪತ್ನಿ ವಿಜಯಲಕ್ಷ್ಮೀ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧ ವಿಜಯಲಕ್ಷ್ಮೀ ಅವರು ಮೌನ ವಹಿಸಿದ್ದು, ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಇನ್​ಸ್ಟಾಗ್ರಾಮ್​ನಲ್ಲಿ ಫ್ರೊಫೈಲ್​ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲದೇ ನಟ ದರ್ಶನ್ ಅವರನ್ನು...

ಅಹಂ ಬೇಕಿತ್ತಾ..? : ಬಿಜೆಪಿಗೆ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಚಾಟಿ

National Political News: ದೇಶದ ಸಾರ್ವತ್ರಿಕ ಚುನಾವಣೆ ಮುಗಿದಿದ್ದು ಬಿಜೆಪಿ ಅಂದುಕೊಂಡಿದ್ದ 400 ಸ್ಥಾನವಿರಲಿ ಕನಿಷ್ಟ ಬಹುಮತವಾದ 272 ಸ್ಥಾನದ ಗುರಿಯನ್ನು ಕೂಡ ದಾಟಲಿಲ್ಲ. ಬಿಜೆಪಿ ಕೇವಲ 240 ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ನಿರೀಕ್ಷಿತ ಸ್ಥಾನಗಳಿಸದ ಬಿಜೆಪಿ ಬಗ್ಗೆಇದೀಗ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಆರೆಸ್ಸೆಸ್ ಸಂಬಂಧಿ ನಿಯತಕಾಲಿಕೆ ಆರ್ಗನೈಸರ್ ಚಾಟಿ ಬೀಸಿದೆ. ಸಮಾರಂಭವೊಂದರಲ್ಲಿ ಮಾತನಾಡಿದ...

Darshan Lawyer reaction: ದರ್ಶನ್-ಪವಿತ್ರಾಗೌಡ ಪಾತ್ರವಿಲ್ಲ!

Sandalwood News: ರೇಣುಕಾಸ್ವಾಮಿ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಅರೆಸ್ಟ್ ಆಗಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪ್ರಕರಣದ ಕುರಿತು ದರ್ಶನ್ ಪರ ವಕೀಲರು ಮಾತನಾಡಿದ್ದು, ದರ್ಶನ್ ಅವರು ಈ ಕೇಸ್​ನಲ್ಲಿ ಭಾಗಿಯಾಗಿಲ್ಲ. ಕೊಲೆಯಾದ ನಂತರ ದರ್ಶನ್​ಗೆ ಮಾಹಿತಿ ಗೊತ್ತಿಲ್ಲ ಎಂದು ಹೇಳಿದ್ದಾರೆ. ರೇಣುಕಾಸ್ವಾಮಿ ಹತ್ಯೆಯಾದ ಸ್ಥಳದಲ್ಲಿ ದರ್ಶನ್ ಅವರು ಇರಲಿಲ್ಲ. ಪೊಲೀಸರು ಅರೆಸ್ಟ್ ಮಾಡಿದ ಬಳಿಕ ದರ್ಶನ್...

ಬೆಣ್ಣಿ ಹಳ್ಳ ಹಾಗೂ ತುಪ್ರಿ ಹಳ್ಳಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

Dharwad News: ಧಾರವಾಡ: ಬೆಣ್ಣಿ ಹಳ್ಳ ಹಾಗೂ ತುಪ್ರಿ ಹಳ್ಳಕ್ಕೆ ಮತ್ತು ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಸಚಿವ ಸಂತೋಷ ಲಾಡ್ ಭೇಟಿ ನೀಡಿದ್ದರು. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಶಿ, ಶಿರಕೋಳ ಗ್ರಾಮಕ್ಕೆ ಭೇಟಿ, ಕಾಮಗಾರಿ ವೀಕ್ಷಣೆ ಮಾಡಿದ್ದಾರೆ. ಇನ್ನೊಂದು ಹೊಸ ಟೆಂಡರ್ ಕರೆಯಲಿದ್ಧೆವೆ. ಇದರಿಂದ ಆಧುನಿಕವಾಗಿ ಹಳ್ಳದ ಕಾಮಗಾರಿ ಮಾಡುವ ಉದ್ದೇಶ ಇದೆ. ಪಾರ್ಟ...

ಮಿಲಿಟರಿ ವಿಮಾನ ಪತನ: ಮಲಾವಿಯ ಉಪಾಧ್ಯಕ್ಷ ಸೇರಿ 9 ಜನರ ದುರ್ಮರಣ

International News: ಆಫ್ರಿಕಾದ ಮಲಾವಿಯಾ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸೇರಿ ಹಲವರು ಹೋಗುತ್ತಿದ್ದ ವಿಮಾನ ಪತನಗೊಂಡು, ಉಪಾಧ್ಯಕ್ಷ ಮತ್ತು 9 ಜನ ದುರ್ಮರಣಕ್ಕೀಡಾಗಿದ್ದಾರೆ. ಸೋಮವಾರ ಬೆಳಿಗ್ಗೆ ಉಪಾಧ್ಯಕ್ಷರು ನಾಪತ್ತೆಯಾಗಿದ್ದರೆಂದು ಸುದ್ದಿ ಇತ್ತು. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಉಪಾಧ್ಯಕ್ಷರು ಮತ್ತು ಅವರೊಂದಿಗೆ ಇದ್ದವರು ಸಿಕ್ಕಿರಲಿಲ್ಲ. ಪರ್ವತ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಕೆಲ ಕಾಲದ ಹುಡುಕಾಟದ ಬಳಿಕ...

ಪತ್ನಿ ಈ ಕೆಲಸ ಮಾಡುವುದಿಲ್ಲವೆಂದು ಡಿವೋರ್ಸ್‌ ಕೇಳಿದ ಪತಿ: ಈ ರೀತಿ ತೀರ್ಪು ನೀಡಿದ ಕೋರ್ಟ್

National News: ಪತ್ನಿಯಾದವಳು ನನ್ನ ಸ್ನೇಹಿತರು ಸಂಬಂಧಿಕರು ಮನೆಗೆ ಬಂದಾಗ, ಅವರನ್ನು ಚೆನ್ನಾಗಿ ನೋಡಿಕೊಳ್ಳುವುದಿಲ್ಲ. ಅವರು ಮನೆಗೆ ಬಂದಾಗ, ಊಟ, ತಿಂಡಿ ಕೊಡುವುದು ದೂರದ ಮಾತು. ಚಹಾ ಸಹ ಮಾಡಿಕೊಡುವುದಿಲ್ಲ. ಹಾಗಾಗಿ ಅವಳಿಗೆ ನಾನು ವಿಚ್ಛೇದನ ನೀಡಲು ಬಯಸುತ್ತೇನೆ ಎಂದು ಪತಿ ಹೇಳಿದ್ದಾನೆ. ಈ ಘಟನೆ ಚಂಢೀಘಢದಲ್ಲಿ ನಡೆದಿದ್ದು, ಪತಿ ಪತ್ನಿ ವಿರುದ್ಧ ಈ ಕಾರಣಕ್ಕೆ...

Political News: ಬೆಂಗಳೂರಿಗೆ ಜನತೆಗೆ ಡಿಸಿಎಂ ಸಿಹಿ ಸುದ್ದಿ

Political News: ಬೆಂಗಳೂರಿನ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್ ಸಿಹಿ ಸುದ್ದಿ ಕೊಟ್ಟಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸರಹದ್ದಿನಲ್ಲಿರುವ ಎಲ್ಲಾ ಪಾರ್ಕ್ ಗಳು ಇನ್ನು ಮುಂದೆ ಬೆಳಗಿನ ಜಾವ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಈ ಸಂಬಂಧ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಆದೇಶ...

ಮೈಸೂರು ದಸರಾ ಆನೆ ಇನ್ನಿಲ್ಲ: ವಿದ್ಯುತ್ ತಂತಿ ತಗುಲಿ ಅಶ್ವತ್ಥಾಮ ಸಾವು

News: ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ಆನೆ ಮೃತಪಟ್ಟಿದೆ. ಆಹಾರ ಹುಡುಕಿಕೊಂಡು ಕಾಡಿಗೆ ತೆರಳಿದ್ದ 38 ವರ್ಷದ ಅಶ್ವತ್ಥಾಮ ಆನೆಯು ವಿದ್ಯುತ್‌ ತಂತಿ ತಗುಲಿ ಸಾವಿಗೀಡಾಗಿದೆ. ಶಾಂತ ಸ್ವಭಾವದ ಆನೆ ಇದಾಗಿತ್ತು. ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಈ ಆನೆ ಇತ್ತು....

ಇಂದು ಬೆಂಗಳೂರಿಗೆ ರಾಹುಲ್- ಪ್ರಿಯಾಂಕಾ ನಾಳೆ ವಯನಾಡಿಗೆ ರಾಹುಲ್ ಭೇಟಿ

Political News: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಹಾಗೂ ಪ್ರಿಯಾಂಕಾ, ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇಬ್ಬರೂ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬರಮಾಡಿಕೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ...

Sandalwood News: ದರ್ಶನ್ ಅರೆಸ್ಟ್- ನಟಿ ರಮ್ಯಾ ಎಂಟ್ರಿ!

Sandalwood News: ರೇಣುಕಾಸ್ವಾಮಿ ಹತ್ಯೆ ಕೇಸ್​ಗೆ ಸಂಬಂಧಿಸಿಂತೆ ಸ್ಯಾಂಡಲ್​ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅವರನ್ನು ಬಂಧಿಸಲಾಗಿದೆ. ಕುತೂಹಲದ ಸಂಗತಿ ಎಂದ್ರೆ, ಈ ಕೇಸ್​ಗೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್​ನ ಮೋಹಕ ತಾರೆ ರಮ್ಯಾ ಅಲಿಯಾಸ್ ದಿವ್ಯಾ ಸ್ಪಂದನ ಅವರು ರಿಟ್ವೀಟ್ ಮಾಡಿದ್ದಾರೆ. ಕರ್ನಾಟಕ ಬಾಕ್ಸ್ ಆಫೀಸ್ ಎನ್ನುವ ಟ್ವಿಟರ್​ಗೆ ರಮ್ಯಾ ಅವರು ಶೇರ್ ಮಾಡಿದ್ದಾರೆ. ಸೆಕ್ಷನ್ 302ರ...
- Advertisement -spot_img

Latest News

ತೀವ್ರಗೊಂಡ ರಾಜಕೀಯ ವಾಕ್ಸಮರ, ಡಿಕೆಶಿಗೆ ಮತ್ತೆ ತಿರುಗೇಟು ನೀಡಿದ ಯತ್ನಾಳ್!!!

RSS ವಿರುದ್ಧ ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಹತ್ವದ...
- Advertisement -spot_img