ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ನೀವು ಈ ಬಾರಿ ಕೃಷ್ಣ ಜನ್ಮಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನೇ ನೈವೇದ್ಯಕ್ಕಿಡಿ. ಹಾಗಾದ್ರೆ ಸಿಹಿ ಅವಲಕ್ಕಿ...