Wednesday, August 12, 2026

sweet poha

ಈ ಕೃಷ್ಣ ಜನ್ಮಾಷ್ಠಮಿಗೆ ಮಾಡಿ ಸಿಹಿ ಅವಲಕ್ಕಿ ಪ್ರಸಾದ..

ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ನೀವು ಈ ಬಾರಿ ಕೃಷ್ಣ ಜನ್ಮಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನೇ ನೈವೇದ್ಯಕ್ಕಿಡಿ. ಹಾಗಾದ್ರೆ ಸಿಹಿ ಅವಲಕ್ಕಿ...
- Advertisement -spot_img

Latest News

Haveri News: ಶಾಲೆಯಲ್ಲಿ ಶಾಕ್ ಕೊಟ್ಟ ದೃಶ್ಯ… ಮಕ್ಕಳಿಗೆ ಕಾಮಗಾರಿ ಡ್ಯೂಟಿ.. ಸಾರ್ವಜನಿಕರ ಆಕ್ರೋಶ

Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ...
- Advertisement -spot_img