Saturday, February 14, 2026

Sweet Sorghum

ಜೋಳದ ದಂಟಿನಲ್ಲಿ ‘ಬೆಲ್ಲದ’ ಆವಿಷ್ಕಾರ!

ಕೃಷಿಯಲ್ಲಿ ಹೊಸತನ ಹುಟ್ಟು ಹಾಕುವ ಮೂಲಕ ಅನ್ನದಾತ ಒಂದಿಲ್ಲೊಂದು ಉತ್ಪಾದನೆ ಕಾರ್ಯ ಮಾಡುತ್ತಿದ್ದಾನೆ. ಕಬ್ಬಿನಿಂದ ‌ಬೆಲ್ಲ ತಯಾರಿಸುತ್ತಾನೆ. ಸಕ್ಕರೆ ತಯಾರಿಸುತ್ತಾನೆ. ಆದ್ರೆ ಇದು ಸಾಮಾನ್ಯ. ಇದೀಗ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಂಗಾನಟ್ಟಿ ಗ್ರಾಮದ ಪ್ರಗತಿಪರ ರೈತ ಮಹಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ ಬೆಲ್ಲ ತಯಾರಿಸುವ ಹೊಸ ಅವಿಸ್ಕಾರ ಮಾಡುವ ಮೂಲಕ ವಿಶಿಷ್ಟ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img