Wednesday, October 29, 2025

Sweety anushka

ಮತ್ತೊಮ್ಮೆ ಕನ್ನಡಿಗರ ಹೃದಯ ಕದ್ದ ಸ್ವೀಟಿ ಅನುಷ್ಕಾ… ಸಂಕ್ರಾಂತಿ ಹಬ್ಬಕ್ಕೆ ಕನ್ನಡದಲ್ಲಿಯೇ ಶುಭ ಕೋರಿದ ನಟಿ

ಟಾಲಿವುಡ್ ಅಂಗಳದಲ್ಲಿ ತಮ್ಮ ಸರಳ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳ ಹೃದಯ ಕದ್ದ ಕರಾವಳಿ ಚೆಲುವೆ ಅನುಷ್ಕಾ ಶೆಟ್ಟ, ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಮಕರ ಸಂಕ್ರಾಂತಿ ದಿನವಾದು ಇಂದು ಕನ್ನಡದಲ್ಲಿಯೇ ಕನ್ನಡಿಗರಿಗೆ ಶುಭಾಶಯ ಕೋರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರಿರುವ ಅನುಷ್ಕಾ, ‘ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಯಗಳು’ ಎಂದು ಕನ್ನಡದಲ್ಲಿಯೇ ಬರೆದಿದ್ದಾರೆ. ಸ್ವೀಟಿ ಅನುಷ್ಕಾ...
- Advertisement -spot_img

Latest News

ಸಿಎಂ ಬದಲಾವಣೆಯಾದರೆ ಅಹಿಂದ ವೋಟ್‌ ಕಾಂಗ್ರೆಸ್‌ಗಿಲ್ಲ !

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹಿಂದ ಸಂಘಟನೆಗಳ ಬೆಂಬಲ ಮತ್ತಷ್ಟು ಗಟ್ಟಿಯಾಗುತ್ತಿದೆ. ಈಗ ಅಹಿಂದ ಮತ್ತು ದಲಿತ ಸಂಘಟನೆಗಳು ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿರಬೇಕು...
- Advertisement -spot_img