Thursday, December 25, 2025

Sweety anushka

ಮತ್ತೊಮ್ಮೆ ಕನ್ನಡಿಗರ ಹೃದಯ ಕದ್ದ ಸ್ವೀಟಿ ಅನುಷ್ಕಾ… ಸಂಕ್ರಾಂತಿ ಹಬ್ಬಕ್ಕೆ ಕನ್ನಡದಲ್ಲಿಯೇ ಶುಭ ಕೋರಿದ ನಟಿ

ಟಾಲಿವುಡ್ ಅಂಗಳದಲ್ಲಿ ತಮ್ಮ ಸರಳ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳ ಹೃದಯ ಕದ್ದ ಕರಾವಳಿ ಚೆಲುವೆ ಅನುಷ್ಕಾ ಶೆಟ್ಟ, ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಮಕರ ಸಂಕ್ರಾಂತಿ ದಿನವಾದು ಇಂದು ಕನ್ನಡದಲ್ಲಿಯೇ ಕನ್ನಡಿಗರಿಗೆ ಶುಭಾಶಯ ಕೋರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರಿರುವ ಅನುಷ್ಕಾ, ‘ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಯಗಳು’ ಎಂದು ಕನ್ನಡದಲ್ಲಿಯೇ ಬರೆದಿದ್ದಾರೆ. ಸ್ವೀಟಿ ಅನುಷ್ಕಾ...
- Advertisement -spot_img

Latest News

ಶಬರಿಮಲೆ ಚಿನ್ನ ಕದ್ದವರಿಗೆ ‘ಸೋನಿಯಾ ಗಾಂಧಿ’ ನಂಟು?

ಕೇರಳದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸೋನಿಯಾಗಾಂಧಿಯವರ ಹೆಸರು ಕೇಳಿ ಬರ್ತಾಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ...
- Advertisement -spot_img