Saturday, March 21, 2026

Syed Adil Hussain Shah

 ಉಗ್ರರ ವಿರುದ್ಧ ಹೋರಾಡಿದ್ದ ಮುಸ್ಲಿಂ ಯುವಕ ! : ಆದಿಲ್‌ ಧೈರ್ಯ, ಸಾಹಸ ಮೆಚ್ಚಿದ ಒಮರ್‌ ಅಬ್ದುಲ್ಲಾ ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಭೀಕರ ಭಯೋತ್ಪಾದಕ ದಾಳಿಯಲ್ಲಿ ಬಲಿಯಾಗಿರುವ ಕನ್ನಡಿಗ ಮಂಜುನಾಥ್, ಭರತ್‌ ಭೂಷಣ್‌ ಹಾಗೂ ಕಾನ್ಪುರದ ನವ ಜೋಡಿ ಶುಭಂ ದ್ವಿವೇದಿಯವರ ನೋವಿನ ಕಥೆಗಳು ಭಾರತೀಯರಲ್ಲಿ ಕಣ್ಣೀರು ತರಿಸುತ್ತಿದೆ. ಆದರೆ ಇದೇ ತೆರನಾಗಿ ಕೆಲಸಕ್ಕೆ ಹೋಗಿದ್ದ ಮಗ ಮನೆಗೆ ಬಾರದೆ ಹೆಣವಾಗಿರುವ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img