Saturday, August 22, 2026

Syed Adil Hussain Shah

 ಉಗ್ರರ ವಿರುದ್ಧ ಹೋರಾಡಿದ್ದ ಮುಸ್ಲಿಂ ಯುವಕ ! : ಆದಿಲ್‌ ಧೈರ್ಯ, ಸಾಹಸ ಮೆಚ್ಚಿದ ಒಮರ್‌ ಅಬ್ದುಲ್ಲಾ ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಭೀಕರ ಭಯೋತ್ಪಾದಕ ದಾಳಿಯಲ್ಲಿ ಬಲಿಯಾಗಿರುವ ಕನ್ನಡಿಗ ಮಂಜುನಾಥ್, ಭರತ್‌ ಭೂಷಣ್‌ ಹಾಗೂ ಕಾನ್ಪುರದ ನವ ಜೋಡಿ ಶುಭಂ ದ್ವಿವೇದಿಯವರ ನೋವಿನ ಕಥೆಗಳು ಭಾರತೀಯರಲ್ಲಿ ಕಣ್ಣೀರು ತರಿಸುತ್ತಿದೆ. ಆದರೆ ಇದೇ ತೆರನಾಗಿ ಕೆಲಸಕ್ಕೆ ಹೋಗಿದ್ದ ಮಗ ಮನೆಗೆ ಬಾರದೆ ಹೆಣವಾಗಿರುವ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img