https://www.youtube.com/watch?v=M2v0dHnGrh4
ಬೆಂಗಳೂರು: ಈಗಾಗಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ರೋಹಿತ್ ಚಕ್ರತೀರ್ಥ ಅವರನ್ನು ನೇಮಿಸಿದ್ದರ ವಿರುದ್ಧ ಹಲವರು ವಿರೋಧ ವ್ಯಕ್ತ ಪಡಿಸಿದ್ದರು. ಈ ನಡುವೆಯೂ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ, ಈಗ ಪಿಯು ಪಠ್ಯಪರಿಷ್ಕರಣೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಪರಿಷ್ಕಣೆಯ ಹೊಣೆಗಾರಿಕೆಯನ್ನು ಮತ್ತೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿರುವುದು, ಈಗ ಮತ್ತೊಂದು...
ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...