Saturday, April 20, 2024

T-20

T-20 ವರ್ಲ್ಡ್ ಕಪ್- ಭಾರತ-ಪಾಕ್ ಪಂದ್ಯ ನಡೆದೇ ತೀರುತ್ತೆ ಎಂದ ಬಿಸಿಸಿಐ..!

www.karnatakatv.net: ಒಂದೆಡೆ ವಿಶ್ವಾದ್ಯಂತ ಟಿ-20ವರ್ಲ್ಡ್ ಕಪ್ ಕ್ರೇಜ್ ಶುರುವಾಗಿದೆ. ಇನ್ನೂ ಈ ಟೂರ್ನಿಯಲ್ಲಿ ತಮ್ಮ ತಮ್ಮ ಫೇವರಿಟ್ ತಂಡ ಗೆಲ್ಲಬೇಕು ಅಂತ ಕ್ರಿಕೆಟ್ ಪ್ರೇಮಿಗಳು ದೇವರಲ್ಲಿ ಬೇಡಿಕೊಳ್ತಿದ್ದಾರೆ. ಮತ್ತೊಂದೆಡೆ ಇಂಡಿಯಾ-ಪಾಕ್ ತಂಡದ ಮಧ್ಯೆ ಹೈವೋಲ್ಟೇಜ್ ಮ್ಯಾಚನ್ನೇ ರದ್ದುಗೊಳಿಸಬೇಕು ಅನ್ನೋ ಕೂಗು ಕೇಳಿಬಂದಿದೆ. ಇದು ಕ್ರಿಕೆಟ್ ಪ್ರೇಮಿಗಳಲ್ಲಿ ಬೇಸರ ಮೂಡಿಸಿದ್ದು, ಇಂಡಿಯಾ-ಪಾಕ್ ಮ್ಯಾಚ್ ನಡೆಯುತ್ತೋ ಇಲ್ವೋ...

ಕೆರಿಬಿಯನ್ ರ ಮೇಲೆ ಕೊಹ್ಲಿ ಪಡೆ ಸವಾರಿ, ಟೀಮ್ ಇಂಡಿಯಾ ಮಡಿಲಿಗೆ ಟಿ-ಟ್ವೆಂಟಿ ಸರಣಿ..!

ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲೂ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕೆರೆಬಿಯನ್ ರ ಎದುರು ಅವರದ್ದೇ ನೆಲದಲ್ಲಿ 3 ಪಂದ್ಯಗಳ ಟಿ-ಟ್ವೆಂಟಿ ಸರಣಿಯನ್ನು 3-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಎದುರಾಳಿ ಪಡೆಗೆ ಬ್ಯಾಟಿಂಗ್ ಅವಕಾಶ ನೀಡಿತು....
- Advertisement -spot_img

Latest News

ನೇಹಾ ಹ* ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ಆಗಬಾರದು: ಬಸವ ಜಯಮೃತ್ಯುಂಜಯ ಸ್ವಾಮೀಜಿ

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಕರ್ನಾಟಕವೇ ಬೆಚ್ಚಿಬೀಳಿಸುವ ರಾಕ್ಷಸೀ ಕೃತ್ಯ ನಡೆದಿದೆ. ನೇಹಾ ಕಹತ್ಯೆಯಿಂದ ನಮಗೆಲ್ಲ ನೋವಾಗಿದೆ, ತಲೆತಗ್ಗಿಸುವ ಹೀನ‌ಕೃತ್ಯವಾಗಿದೆ. ಕಳೆದ ಒಂದೂವರೆ...
- Advertisement -spot_img