ಬೆಳಗಾವಿ: ಮುಂದಿನ ದಿನಗಳಲ್ಲಿ ಬೆಳಗಾವಿಗೆ ಬರುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ಬಗ್ಗೆ ಮಾತನಾಡುತ್ತಾ ಸಚಿವ ಶಂಭುರಾಜ್ ಅವರು ದುಷ್ಟ ರಾಜಕಾರಣಿಯಾಗಿದ್ದಾರೆ. ಬೆಳಗಾವಿ ನೆಲದಲ್ಲಿ ಭಯೋತ್ಪಾದನೆ ಬಿತ್ತಲು ಅವರು ಆಗಮಿಸುತ್ತಿದ್ದಾರೆ. ಶಂಭುರಾಜ್ ಅವರು ಯಾವುದೇ ಕಾರಣಕ್ಕೂ ಬೆಳಗಾವಿಗೆ ಬರಲು...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...