ಬೆಳಗಾವಿ: ಮುಂದಿನ ದಿನಗಳಲ್ಲಿ ಬೆಳಗಾವಿಗೆ ಬರುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ಬಗ್ಗೆ ಮಾತನಾಡುತ್ತಾ ಸಚಿವ ಶಂಭುರಾಜ್ ಅವರು ದುಷ್ಟ ರಾಜಕಾರಣಿಯಾಗಿದ್ದಾರೆ. ಬೆಳಗಾವಿ ನೆಲದಲ್ಲಿ ಭಯೋತ್ಪಾದನೆ ಬಿತ್ತಲು ಅವರು ಆಗಮಿಸುತ್ತಿದ್ದಾರೆ. ಶಂಭುರಾಜ್ ಅವರು ಯಾವುದೇ ಕಾರಣಕ್ಕೂ ಬೆಳಗಾವಿಗೆ ಬರಲು...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...