Saturday, September 5, 2026

T A Narayanagowda

ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ವಿರುದ್ಧ ಕರವೇ ಅಧ್ಯಕ್ಷ ನಾರಾಯಣಗೌಡ ವಾಗ್ದಾಳಿ

ಬೆಳಗಾವಿ: ಮುಂದಿನ ದಿನಗಳಲ್ಲಿ ಬೆಳಗಾವಿಗೆ ಬರುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ಬಗ್ಗೆ ಮಾತನಾಡುತ್ತಾ ಸಚಿವ ಶಂಭುರಾಜ್ ಅವರು ದುಷ್ಟ ರಾಜಕಾರಣಿಯಾಗಿದ್ದಾರೆ. ಬೆಳಗಾವಿ ನೆಲದಲ್ಲಿ ಭಯೋತ್ಪಾದನೆ ಬಿತ್ತಲು ಅವರು ಆಗಮಿಸುತ್ತಿದ್ದಾರೆ. ಶಂಭುರಾಜ್ ಅವರು ಯಾವುದೇ ಕಾರಣಕ್ಕೂ ಬೆಳಗಾವಿಗೆ ಬರಲು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img