Wednesday, August 5, 2026

t dasarahalli kshetra

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img