ಧರ್ಮಸ್ಥಳದ ವಿರುದ್ಧ ಕಳೆದ 1 ವರ್ಷದಿಂದ, ವ್ಯವಸ್ಥಿತ ಪಿತೂರಿ ನಡೆಸಲಾಗಿತ್ತಂತೆ. 2024ರ ಡಿಸೆಂಬರ್ 24ರಂದು ಕೊಡಗಿಗೆ ಟಿ.ಜಯಂತ್ ತಂಡ ಬಂದಿತ್ತಂತೆ. ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಬುರುಡೆ ಗ್ಯಾಂಗ್ ಓಡಾಡಿದೆ. ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ಕಟ್ಟಲಾಗದೆ, ಸಮಸ್ಯೆಗೆ ಸಿಲುಕಿದ್ದ ಮಹಿಳೆಯರನ್ನು ಭೇಟಿಯಾಗಿ ಪ್ರತ್ಯೇಕ ಸಭೆ ನಡೆಸಲಾಗಿದೆ. ಆ ಮಹಿಳೆಯರನ್ನು ಬಳಸಿಕೊಂಡು ಧರ್ಮಸ್ಥಳ ಮತ್ತು...
ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ನಡೆಯುತ್ತಿದ್ದಾಗ, ಕೆಲವು ನಿಗೂಢ ಸಾವುಗಳ ಬಗ್ಗೆಯೂ ತನಿಖೆಯಾಗಲು ಜಯಂತ್ ಆಗ್ರಹಿಸಿದ್ರು. ಇದೇ ವಿಚಾರವಾಗಿ ಅಧಿಕಾರಿಗಳಿಗೆ ದೂರನ್ನು ಕೊಟ್ಟಿದ್ರು. ಆದ್ರೀಗ ಸಾಮಾಜಿಕ ಹೋರಾಟಗಾರ ಜಯಂತ್ ಸುತ್ತಾ ಧರ್ಮಸ್ಥಳದ ಕೇಸ್ ಸುತ್ತಿಕೊಂಡಿದೆ.
ಕೋರ್ಟ್, ಪೊಲೀಸರ ಎದುರು ಚಿನ್ನಯ್ಯ ಬುರುಡೆಯೊಂದನ್ನ ತಂದಿಟ್ಟಿದ್ದ. ಈ ಬುರುಡೆಯನ್ನು ನನಗೆ ಕೊಟ್ಟಿದ್ದು ಜಯಂತ್ ಎಂಬುದಾಗಿ, ವಿಚಾರಣೆ ವೇಳೆ ಹೇಳಿದ್ದಾನೆ....
ಧರ್ಮಸ್ಥಳ ಪ್ರಕರಣ ಮಹತ್ವದ ಘಟ್ಟ ತಲುಪಿದೆ. ನಿಗೂಢ ಸಾವುಗಳ ಪ್ರಕರಣದ ದಿಕ್ಕಲ್ಲಿ ತನಿಖೆ ಆರಂಭವಾಗಿತ್ತು. ಆದ್ರೀಗ ದೂರುದಾರರ ಬುಡಕ್ಕೆ ಬಂದು ನಿಂತಿದೆ. ಮಾಸ್ಕ್ಮ್ಯಾನ್ ಚಿನ್ನಯ್ಯ ತಪ್ಪು ಒಪ್ಪಿಕೊಳ್ಳುತ್ತಿದ್ದಂತೆ, ಪ್ರಕರಣ ಬೇರೆಯದ್ದೇ ತಿರುವು ಪಡೆದಿದೆ. ಚಿನ್ನಯ್ಯ ಎಲ್ಲೆಲ್ಲಿ ಓಡಾಡಿದ್ದ. ಯಾರನ್ನೆಲ್ಲಾ ಭೇಟಿಯಾಗಿದ್ದ. ಆತನ ಕೆಲಸಗಳಿಗೆ ಸಹಾಯ ಮಾಡಿದ್ಯಾರು?. ಹೋದಲ್ಲೆಲ್ಲಾ ಚಿನ್ನಯ್ಯನಿಗೆ ಆಶ್ರಯ, ಊಟ ಕೊಟ್ಟಿದ್ಯಾರು? ಹೀಗೆ...
ಕೆ.ಆರ್.ಎಸ್. ಅಣೆಕಟ್ಟೆ ಬಳಿ ಕಾವೇರಿ ಆರತಿ ಪ್ರಕ್ರಿಯೆ ಕೈಗೊಂಡಿರುವುದು ಕಾನೂನಿಗೆ ಮಾಡುತ್ತಿರುವ ಅಪಮಾನವಾಗಿದೆ. ಅಣೆಕಟ್ಟು ಸುರಕ್ಷತೆ ಕಾಯ್ದೆಗೆ ಭಂಗ ಮಾಡಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾ ರೈತ...