Thursday, November 13, 2025

t jayanth

ತಿಮರೋಡಿ & ತಂಡಕ್ಕೆ ಹೈಕೋರ್ಟ್‌ನಿಂದ ಶಾಕ್, ತಲೆಬುರುಡೆ ಕೇಸ್ನಲ್ಲಿ ಎಸ್‌ಐಟಿ ತನಿಖೆಗೆ ಗ್ರೀನ್ ಸಿಗ್ನಲ್!

ಧರ್ಮಸ್ಥಳ ತಲೆಬುರುಡೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಫ್ಐಆರ್ 39/2025 ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿ ಎಸ್‌ಐಟಿಗೆ ತನಿಖೆ ಮುಂದುವರಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಮತ್ತು ವಿಠ್ಠಲಗೌಡ ಮತ್ತೊಮ್ಮೆ ವಿಚಾರಣೆಯನ್ನು ಎದುರಿಸಬೇಕಾಗಿದೆ. ಎಸ್‌ಐಟಿ ಪರ ವಾದಿಸಿದ ಅಭಿಯೋಜಕ ಬಿ.ಎನ್. ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು...

ಧರ್ಮಸ್ಥಳ ಕೇಸ್ ಹೈಕೋರ್ಟ್‌ನಲ್ಲಿ : ಅರ್ಜಿ ನಾಲ್ವರಿಗೆ SIT ಮತ್ತೆ ನೋಟಿಸ್ ಜಾರಿ

ಧರ್ಮಸ್ಥಳ ಪ್ರಕರಣದಲ್ಲಿ ಯಾರ ಪಾತ್ರ ಸುಳ್ಳು, ಯಾರ ಪಾತ್ರ ಸತ್ಯ ಎಂಬ ರೋಚಕ ಪ್ರಶ್ನೆಗೆ ಉತ್ತರ ಸಿಗುವ ದಿನ ಹತ್ತಿರವಾಗುತ್ತಿದೆ. ಏಕೆಂದರೆ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಸ್ಫೋಟಕ ದೂರಿನಿಂದ ಪ್ರಾರಂಭವಾದ ಈ ಪ್ರಕರಣ ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ದೇಶದಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದಲ್ಲಿ ಆರೋಪಿಗಳಾದ ಗಿರೀಶ್ ಮಟ್ಟಣ್ಣವರ್, ಮಹೇಶ್...

ಧರ್ಮಸ್ಥಳ ಕೇಸ್ ಕ್ಲೈಮ್ಯಾಕ್ಸ್ : ಹೈಕೋರ್ಟ್‌ನಲ್ಲಿ ಭವಿಷ್ಯ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ನೀಡಿದ್ದ ದೂರಿನ ಪ್ರಕರಣ ಕ್ಲೈಮ್ಯಾಕ್ಸ್‌ಗೆ ಬಂದು ನಿಂತಿದೆ. ದೇಶಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದ ಆರೋಪಿಗಳು ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಎಫ್‌ಐಆರ್ ಸಂಖ್ಯೆ 39/2025 ಅನ್ನು ರದ್ದುಪಡಿಸಬೇಕು ಎಂದು ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ....

ಕೊಡಗಿನಲ್ಲೂ ಬುರುಡೆ ಗ್ಯಾಂಗ್‌ ಭರ್ಜರಿ ಓಡಾಟ

ಧರ್ಮಸ್ಥಳದ ವಿರುದ್ಧ ಕಳೆದ 1 ವರ್ಷದಿಂದ, ವ್ಯವಸ್ಥಿತ ಪಿತೂರಿ ನಡೆಸಲಾಗಿತ್ತಂತೆ. 2024ರ ಡಿಸೆಂಬರ್ 24ರಂದು ಕೊಡಗಿಗೆ ಟಿ.ಜಯಂತ್‌ ತಂಡ ಬಂದಿತ್ತಂತೆ. ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಬುರುಡೆ ಗ್ಯಾಂಗ್ ಓಡಾಡಿದೆ. ಮೈಕ್ರೋ ಫೈನಾನ್ಸ್‌ಗಳಲ್ಲಿ ಸಾಲ ಪಡೆದು ಕಟ್ಟಲಾಗದೆ, ಸಮಸ್ಯೆಗೆ ಸಿಲುಕಿದ್ದ ಮಹಿಳೆಯರನ್ನು ಭೇಟಿಯಾಗಿ ಪ್ರತ್ಯೇಕ ಸಭೆ ನಡೆಸಲಾಗಿದೆ. ಆ ಮಹಿಳೆಯರನ್ನು ಬಳಸಿಕೊಂಡು ಧರ್ಮಸ್ಥಳ ಮತ್ತು...

ಚಿನ್ನಯ್ಯನ ನಂಬಿ ಕೆಟ್ಟ T. ಜಯಂತ್‌ ಹೇಳಿದ್ದೇನು?

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ, ಕೆಲವು ನಿಗೂಢ ಸಾವುಗಳ ಬಗ್ಗೆಯೂ ತನಿಖೆಯಾಗಲು ಜಯಂತ್‌ ಆಗ್ರಹಿಸಿದ್ರು. ಇದೇ ವಿಚಾರವಾಗಿ ಅಧಿಕಾರಿಗಳಿಗೆ ದೂರನ್ನು ಕೊಟ್ಟಿದ್ರು. ಆದ್ರೀಗ ಸಾಮಾಜಿಕ ಹೋರಾಟಗಾರ ಜಯಂತ್ ಸುತ್ತಾ ಧರ್ಮಸ್ಥಳದ ಕೇಸ್‌ ಸುತ್ತಿಕೊಂಡಿದೆ. ಕೋರ್ಟ್‌, ಪೊಲೀಸರ ಎದುರು ಚಿನ್ನಯ್ಯ ಬುರುಡೆಯೊಂದನ್ನ ತಂದಿಟ್ಟಿದ್ದ. ಈ ಬುರುಡೆಯನ್ನು‌ ನನಗೆ ಕೊಟ್ಟಿದ್ದು ಜಯಂತ್ ಎಂಬುದಾಗಿ, ವಿಚಾರಣೆ ವೇಳೆ ಹೇಳಿದ್ದಾನೆ....

“ಬುರುಡೆ” ಬಗ್ಗೆ ಸಾಮಾಜಿಕ ಹೋರಾಟಗಾರ ಜಯಂತ್‌ ಸ್ಫೋಟಕ ವಿಷ್ಯ

ಧರ್ಮಸ್ಥಳ ಪ್ರಕರಣ ಮಹತ್ವದ ಘಟ್ಟ ತಲುಪಿದೆ. ನಿಗೂಢ ಸಾವುಗಳ ಪ್ರಕರಣದ ದಿಕ್ಕಲ್ಲಿ ತನಿಖೆ ಆರಂಭವಾಗಿತ್ತು. ಆದ್ರೀಗ ದೂರುದಾರರ ಬುಡಕ್ಕೆ ಬಂದು ನಿಂತಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ ತಪ್ಪು ಒಪ್ಪಿಕೊಳ್ಳುತ್ತಿದ್ದಂತೆ, ಪ್ರಕರಣ ಬೇರೆಯದ್ದೇ ತಿರುವು ಪಡೆದಿದೆ. ಚಿನ್ನಯ್ಯ ಎಲ್ಲೆಲ್ಲಿ ಓಡಾಡಿದ್ದ. ಯಾರನ್ನೆಲ್ಲಾ ಭೇಟಿಯಾಗಿದ್ದ. ಆತನ ಕೆಲಸಗಳಿಗೆ ಸಹಾಯ ಮಾಡಿದ್ಯಾರು?. ಹೋದಲ್ಲೆಲ್ಲಾ ಚಿನ್ನಯ್ಯನಿಗೆ ಆಶ್ರಯ, ಊಟ ಕೊಟ್ಟಿದ್ಯಾರು? ಹೀಗೆ...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img