ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(doddaballapura)ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆದ್ಯ ಹಾಸ್ಪಿಟಲ್(hospital), ಸ್ಪೆಷಾಲಿಟಿ ಸರ್ಜಿಕಲ್ ಸೆಂಟರ್(Specialty surgical center)ಅನ್ನು ಶಾಸಕ ಟಿ.ವೆಂಕಟರಮಣಯ್ಯ(T Venkataramanaiah) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್(covid) ಮೂರನೆ ಅಲೆಯ ಆತಂಕದ ನಡುವೆ ಉದ್ಘಾಟನೆಯಾಗಿರುವ ಆದ್ಯ ಆಸ್ಪತ್ರೆ ಸಾರ್ವಜನಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನೀಡಿ ತಾಲೂಕಿನಜನರ ವಿಶ್ವಾಸಗಳಿಸಲಿ,...
ಹಾವು ಕಚ್ಚಿದಂತೆ ಕನಸು ಕಾಣುವುದು ಸ್ವಪ್ನ ಶಾಸ್ತ್ರದಲ್ಲಿ ಗಂಭೀರ ಸೂಚನೆ ಎಂದು ಪರಿಗಣಿಸಲಾಗುತ್ತದೆ. ಶಾಸ್ತ್ರಜ್ಞರ ಪ್ರಕಾರ, ಇಂತಹ ಕನಸುಗಳು ವ್ಯಕ್ತಿಯ ಆರೋಗ್ಯ, ಹಣಕಾಸು ಹಾಗೂ ಮಾನಸಿಕ...