Saturday, May 10, 2025

T20 Cricket

ಅಭ್ಯಾಸದ ವೇಳೆ ಕೈಗೆ ಪೆಟ್ಟು ಮಾಡಿಕೊಂಡ ರೋಹಿತ್ ಶರ್ಮಾ : ಆತಂಕದಲ್ಲಿರುವ ತಂಡ

ಟಿ20 ವಿಶ್ವಕಪ್ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಆಡಲಿದ್ದ ಭಾರತಕ್ಕೆ ಆತಂಕವಾಗಿದೆ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಅಭ್ಯಾಸ ಮಾಡುತ್ತಿದ್ದಾಗ ಕೈಗೆ ಚೆಂಡಿನ ಹೊಡೆತ ಬಿದ್ದು ಪೆಟ್ಟಾಗಿದೆ. ಇದರಿಂದ ತಂಡಕ್ಕೆ ಆತಂಕ ಶುರುವಾಗಿದೆ. ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ರೋಹಿತ್ ಅವರಿಗೆ ಎಸ್ ರಘು ಅವರು ಬಾಲ್ ಹಾಕುತ್ತಿದ್ದರು, ಈ ಸಮಯದಲ್ಲಿ ಬಲಗೈಗೆ ಬಾಲ್ ರಭಸವಾಗಿ...

ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು

https://www.youtube.com/watch?v=yvg8UJr9GcY ದುಬೈ: ಮಾಜಿ ನಾಯಕ ವಿರಾಟ್ ಕೊಹ್ಲಿ  ಪಾಕ್ ವಿರುದ್ಧ ಆಡುವ ಮೂಲಕ ಹೊಸ ಮೈಲಿಗಲ್ಲು ಮುಟ್ಟಿದ ಹಿರಿಮೆಗೆ ಪಾತ್ರರಾದರು. ಪಾಕ್ ವಿರುದ್ಧ ಆಡುವ ಮೂಲಕ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದರು. ಈ ಮೂಲಕ ಮೂರು ಮಾದರಿಯಲ್ಲಿ  100 ಪಂದ್ಯಗಳನ್ನು ಪೂರೈಸಿದ ಭಾರತದ ಮೊದಲ ಆಟಗಾರ ಮತ್ತು ವಿಶ್ವದ ಎರಡನೆ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ನ್ಯೂಜಿಲೆಂಡ್‍ನ...

`ಭಾರತಕ್ಕೆ ಆವೇಶ’ ಭರಿತ ಗೆಲುವು :ಮಿಂಚಿದ ಕಾರ್ತಿಕ್, ಆವೇಶ್ ಖಾನ್ 

https://www.youtube.com/watch?v=TKdazSzZDZ4&t=29s ರಾಜ್‍ಕೋಟ್: ದಿನೇಶ್ ಕಾರ್ತಿಕ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಯುವ ವೇಗಿ ಆವೇಶ್ ಖಾನ್ ಅವರ ಅತ್ಯದ್ಭುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ತಂಡ ದ.ಆಫ್ರಿಕಾ ವಿರುದ್ಧ ನಾಲ್ಕನೆ ಟಿ20 ಪಂದ್ಯದಲ್ಲಿ 82 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಪಂತ್ ಪಡೆ 2-2 ಸರಣಿ ಸಮಗೊಳಿಸಿದೆ. ಟಾಸ್ ಗೆದ್ದ  ದ.ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ...

ಮೊದಲ ಬಾರಿ ಡಿಫೆಂಡ್ ಮಾಡುವಲ್ಲಿ ಎಡವಿದ ಭಾರತ ತಂಡ

https://www.youtube.com/watch?v=Dh2PfIRNsLg ಹೊಸದಿಲ್ಲಿ:ಚೊಚ್ಚಲ ಟಿ20ಯಲ್ಲಿ ನಾಯಕನಾಗಿ ಆಡಿದ ರಿಷಭ್ ಪಂತ್ಗೆ ಕಳೆದ ರಾತ್ರಿ ಮರೆಯಲಾಗದ ಕಹಿ ಅನುಭವವಾಗಿದೆ. ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ದ.ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಸೋಲು ಕಂಡಿತು. ಆದರೆ ಟಿ20 ಕ್ರಿಕೆಟ್ನಲ್ಲಿ ಇದೇ ಮೊದಲ ಬಾರಿಗೆ ಮಾಜಿ ವಿಶ್ವ ಚಾಂಪಿಯನ್ ಭಾರತ 200 ರನ್ ಗಳ ಮೊತ್ತವನ್ನು ಡಿಫೆಂಡ್ ಮಾಡುವಲ್ಲಿ...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img