Sunday, June 22, 2025

T20 leagues

ಏಕದಿನ, ಟೆಸ್ಟ್ ಆವೃತ್ತಿಗಳನ್ನು ಐಸಿಸಿ ರಕ್ಷಿಸಲಿ: ಕಪಿಲ್ ದೇವ್

https://www.youtube.com/watch?v=M3u3W1-U8Dc ಹೊಸದಿಲ್ಲಿ:ಭಾರತ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ಆತಂಕ ವ್ಯಕ್ತಪಡಿಸಿದ್ದು ಐಸಿಸಿಗೆ ಮನವಿ ಮಾಡಿದ್ದಾರೆ. ಜಾಗತಿಕ ಕ್ರೀಡೆಯನ್ನು ಫ್ರಾಂಚೈಸಿ ಮಾದರಿಯ ಟೂರ್ನಿಗಳು ಕ್ರೀಡೆಯನ್ನು ನುಂಗಿ ಹಾಕುತ್ತಿವೆ.ದಿನ ಕಳೆದಂತೆ ಯೂರೋಪ್ ನಲ್ಲಿ ಕ್ರಿಕೆಟ್  ಫುಟ್ಬಾಲ್ನಂತೆ ಸಾಗುತ್ತಿದೆ. ಉಭಯ ಸರಣಿಗೆ ಮಹತ್ವ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ. ಉಭಯ ಸರಣಿಯ ಭವಿಷ್ಯ ಅದರಲ್ಲೂ ಏಕದಿನ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img