Sunday, September 8, 2024

T20 SERIES

ರೋಹಿತ್ ಬಳಗ ವಿಂಡೀಸಿಗೆ ಆಗಮನ

https://www.youtube.com/watch?v=6J6jOxhYKwg ಟ್ರಿನಿಡಾಡ್: ವೆಸ್ಟ್ ಇಂಡೀಸ್ ಎದುರಿನ ಮುಂಬರುವ ಟಿ20 ಸರಣಿಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ದಂಡು ಟ್ರಿನಿಡಾಡ್‍ಗೆ ಆಗಮಿಸಿದೆ. ಪ್ರಸ್ತುತ ಸಾಗುತ್ತಿರುವ ಏಕದಿನ ಸರಣಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿತ್ತು. ಟಿ20 ಸರಣಿಯಲ್ಲಿ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ಸರಣಿಯಲ್ಲಿ ಅವರ ಬದಲಿಗೆ ಶಿಖರ್ ಧವನ್ ನಾಯಕತ್ವ ವಹಿಸಿದ್ದರು. ಸರಣಿಯಲ್ಲಿ ಐದು ಟಿ20 ಪಂದ್ಯಗಳು ನಡೆಯಲಿದ್ದು ಮೊದಲ...

ಕೊನೆಯಲ್ಲಿ ಗೆದ್ದ ಇಂಗ್ಲೆಂಡ್ : 2-1 ಅಂತರದಿಂದ ಸರಣಿ ಗೆದ್ದ ರೋಹಿತ್ ಪಡೆ 

https://www.youtube.com/watch?v=9ULL2QQZ560 ನಾಟಿಂಗ್‍ಹ್ಯಾಮ್:  ಸೂರ್ಯ ಕುಮಾರ್ ಯಾದವ್ ಅವರ ಆಕರ್ಷಕ ಶತಕದ ಹೊರತಾಗಿಯೂ ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೂರನೆ ಟಿ20 ಪಂದ್ಯದಲ್ಲಿ 17 ರನ್‍ಗಳಿಂದ ಸೋಲು ಕಂಡಿತು. ಇದರೊಂದಿಗೆ ರೋಹಿತ್ 2-1 ಅಂತರದಿಂದ ಸರಣಿ ಗೆದ್ದುಕೊಂಡಿತು. ಇಲ್ಲಿನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ  ಇಂಗ್ಲೆಂಡ್ ನಿಗದಿತ 20 ಓವರ್‍ಗಳಲ್ಲಿ  7 ವಿಕೆಟ್...

ಸರಣಿ ಕೈವಶಪಡಿಸಿಕೊಂಡ ರೋಹಿತ್ ಪಡೆ : ಸರಣಿಯಲ್ಲಿ ಭಾರತಕ್ಕೆ 2-0 ಮುನ್ನಡೆ

https://www.youtube.com/watch?v=6k5kAh6sJxc&t=2s ಬರ್ಮಿಂಗ್ಹ್ಯಾಮ್: ವೇಗಿ ಭುವನೇಶ್ವರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಇಂಗ್ಲೆಂಡ್ ವಿರುದ್ಧ ರಡನೆ ಟಿ20 ಪಂದ್ಯದಲ್ಲಿ 49 ರನ್‍ಗಳಿಂದ ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ.ಸರಣಿಯಲ್ಲಿ ರೋಹಿತ್ ಪಡೆ 2-0 ಮುನ್ನಡೆ ಪಡೆದಿದೆ. ಶನಿವಾರ ಎಡ್ಜ್‍ಬಾಸ್ಟನ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು.ಭಾರತ ನಿಗದಿತ 20...

ಹಾರ್ದಿಕ್ ಆಲ್ರೌಂಡ್ ಆಟ: ಭಾರತಕ್ಕೆ ಒಲಿದ ಗೆಲುವು

https://www.youtube.com/watch?v=pG6bKZowfqA ರೋಸ್ ಬೌಲ್ :ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಪ್ರದರ್ಶನದ ನೆರೆವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 50 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ನಿಗದಿತ 20 ಓವರ್ ಗಳಲ್ಲಿ  8 ವಿಕೆಟ್ ನಷ್ಟಕ್ಕೆ 198 ರನ್ ಕಲೆ ಹಾಕಿತು.ಇಂಗ್ಲೆಂಡ್ ತಂಡ 19.3 ಓವರ್ ಗಳಲ್ಲಿ 148 ರನ್ ಗಳಿಗೆ...

ಮೊದಲ ಚುಟುಕು ಕದನಕ್ಕೆ ರೋಹಿತ್ ಡೌಟ್

https://www.youtube.com/watch?v=QrXvWiP7JUw   ಸೌಥಾಂಪ್ಟನ್:5ನೇ ಟೆಸ್ಟ್ ಪಂದ್ಯ ಮುಗಿದ ಬಳಿಕ ಇದೀಗ ಟೀಮ್ ಇಂಡಿಯಾ ಟಿ20 ಸರಣಿಗೆ ಸಜ್ಜಾಗಿದೆ. ಮೊದಲ ಪಂದ್ಯ ಆರಂಭಕ್ಕೂ ಮುನ್ನ ಭಾರತ ತಂಡ ಆಘಾತ ಅನುಭವಿಸಿದೆ. ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯ ಆಡುವುದು ಅನುಮಾನದಿಂದ ಕೂಡಿದೆ. ಕೋವಿಡ್ ನಿಂದ ಚೇತರಿಸಿಕೊಂಡಿದ್ದ ಹಿಟ್ ಮ್ಯಾನ್ ಯಾಕೆ ಆಡುತ್ತಿಲ್ಲ ಅನ್ನೋದರ ಬಗ್ಗೆ ಬಿಸಿಸಿಐ ಕೂಡ ಮಾಹಿತಿ ನೀಡಿಲ್ಲ. ಮೊದಲ...

ಇಂದಿನಿಂದ ಭಾರತಕ್ಕೆ ಟಿ20 ಸವಾಲು

https://www.youtube.com/watch?v=V9xnQ_-s9uY ಸೌಥಾಂಪ್ಟನ್: ಅಂತಿಮ ಟೆಸ್ಟ್ ಪಂದ್ಯ ಕೈಚೆಲ್ಲಿದ ಟೀಮ್ ಇಂಡಿಯಾ ಇಂದಿನಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಟಿ20 ವಿಶ್ವಕಪ್ಗೆ ಇನ್ನು ಕೆಲವೆ ತಿಂಗಳು ಬಾಕಿ ಇರುವುದರಿಂದ ತಂಡವನ್ನು ಸಜ್ಜುಗೊಳಿಸಬೇಕಾಗಿದ್ದು ಸೂಕ್ತ ಆಟಗಾರರನ್ನು ಕಣಕ್ಕಿಳಿಸುವ ಕಾರ್ಯಕೈಗೊಳ್ಳಬೇಕಿದೆ. ಟಿ20 ವಿಶ್ವಕಪ್ ಗೂ ಮುನ್ನ ಭಾರತಕ್ಕೆ 15 ಪಂದ್ಯಗಳು ಸಿಗಲಿದ್ದು ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಪ್ರತಿ ಪಾತ್ರಕ್ಕೂ...

ಅಭ್ಯಾಸಕ್ಕಿಳಿದ ನಾಯಕು ರೋಹಿತ್ ಶರ್ಮಾ 

https://www.youtube.com/watch?v=S3sf0xW3pEk ಲಂಡನ್: ಕೊರೋನಾದಿಂದ ಚೇತರಿಸಿಕೊಂಡಿರುವ ನಾಯಕ ರೋಹಿತ್ ಶರ್ಮಾ ಎಡ್ಜ್‍ಬಾಸ್ಟನ್ ಮೈದಾನದಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಕೊರೋನಾ ಹಿನ್ನಲೆಯಲ್ಲಿ ಆಂಗ್ಲರ ವಿರುದ್ಧದ 5ನೇ ಟೆಸ್ಟ್ ನಿಂದ ದೂರ ಉಳಿದಿದ್ದರು. ಮುಂಬರುವ ಟಿ20 ಸರಣಿಗೆ ಲಭ್ಯವಿರುವ ರೋಹಿತ್ ಶರ್ಮಾ ಸೋಮವಾರ ನೆಟ್ಸ್‍ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡಿ ಉಮೇಶ್ ಯಾದವ್ ಹಾಗೂ ಆರ್.ಅಶ್ವಿನ್ ಅವರ ಬೌಲಿಂಗ್ ಎದುರಿಸಿದರು. ನಾರ್ಥ್‍ಂಪ್ಟನ್‍ಶೈರ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಡಿಲ್ಲ....

ಇಂದು ಭಾರತ, ಐರ್ಲೆಂಡ್ ಟಿ20 ಫೈನಲ್: ಸರಣಿ ಗೆಲುವಿನ ಮೇಲೆ ಹಾರ್ದಿಕ್ ಪಡೆ ಚಿತ್ತ

https://www.youtube.com/watch?v=oHQCnSBcJEQ ಮಾಲಾಹೈಡ್: ಸರಣಿ ಕ್ಲೀನ್‍ಸ್ವೀಪ್ ಮಾಡಲು ಪಣ ತೊಟ್ಟಿರುವ ಭಾರತ ತಂಡ ಇಂದು ಆತಿಥೇಯ ಐರ್ಲೆಂಡ್ ವಿರುದ್ಧ ಎರಡನೆ ಟಿ20 ಪಂದ್ಯ ಆಡಲಿದೆ. ಇಲ್ಲಿನ  ಮಾಲಾಹೈಡ್‍ನಲ್ಲಿ ನಡೆಯಲಿರುವ ಅಂತಿಮ ಟಿ20 ಕದನದಲ್ಲಿ  ಹಾರ್ದಿಕ್ ಪಡೆ ಗೆಲ್ಲುವ ನೆಚ್ಚಿನ ತಂಡವಾಗಿದೆ. ಯುವ ಆಟಗಾರರಿಗೆ ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಲು ಮತ್ತೊಂದು ಅವಕಾಶ ಸಿಗಲಿದೆ. ಮೊನ್ನೆ ನಡೆದ ಪಂದ್ಯದಲ್ಲಿ ಮಳೆಯಿಂದಾಗಿ 12 ಓವರ್‍ಗಳಿಗೆ...

ಚಾಹಲ್ ಮ್ಯಾಜಿಕ್ ಗೆ ಥಂಡಾ ಹೊಡೆದ ಐರ್ಲೆಂಡ್

https://www.youtube.com/watch?v=NYtbf9IQgOk ಡಬ್ಲಿನ್: ಯಜ್ವಿಂದರ್ ಚಾಹಲ್ ಅವರ ಅಮೋಘ ಬೌಲಿಂಗ್ ಪ್ರದರ್ಶನ್ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಮಳೆಯ ಕಣ್ಣಾಮುಚ್ಚಾಲೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮಳೆಯ ಕಾರಣ ಪಂದ್ಯವನ್ನು 12 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು. ಐರ್ಲೆಂಡ್ ಪರ ಪೌಲ್ ಸ್ಟಿರ್ಲಿಂಗ್...

ಇಂದಿನಿಂದ ಭಾರತ-ಐರ್ಲೆಂಡ್ ಟಿ20 ಸರಣಿ

https://www.youtube.com/watch?v=FIXZnLrenX0 ಡಬ್ಲಿನ್ :ಇಂದಿನಿಂದ ಭಾರತ-ಐರ್ಲೆಂಡ್ ಟಿ20 ಸರಣಿ ಆರಂಭವಾಗಲಿದ್ದು ಮೊದಲ ಟಿ20 ಕದನ ಇಂದು ಡಬ್ಲಿನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯದ ಶುಭಾರಂಭದ ನಿರೀಕ್ಷೆಯಲ್ಲಿರುವ ಭಾರತ ಮೊದಕ ಪಂದ್ಯವನ್ನು ಎದುರು ನೋಡುತ್ತಿದೆ. ಹಾರ್ದಿಕ್ ನಾಯಕತ್ವಕ್ಕೆ ಅಗ್ನಿ ಪರೀಕ್ಷೆಯಾಗಿದ್ದು ಯುವ ಆಟಗಾರರು ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ಪಡೆಯಲು ಹೋರಾಟ ನಡೆಸಲಿದ್ದಾರೆ. ಮುಂಬರುವ ಟಿ20 ವಿಶ್ವಕಪ್ಗೆ ಬಲಿಷ್ಠ ತಂಡವನ್ನು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img