Saturday, April 25, 2026

T20 SERIES

ಐರ್ಲೆಂಡ್ ತಲುಪಿದ ಟೀಮ್ ಇಂಡಿಯಾ

https://www.youtube.com/watch?v=_q6xyZTkiGQ ಡಬ್ಲಿನ್:ಆತಿಥೇಯ ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಟಿ20 ಸರಣಿ ಆಡಲು ಟೀಮ್ ಇಂಡಿಯಾ ಡಬ್ಲಿನ್ ಗೆ ಬಂದಿಳಿದಿದೆ. ಹಾರ್ದಿಕ್ ಪಾಂಡ್ಯ ನೇತೃಥ್ವದ ಟೀಮ್ ಇಂಡಿಯಾ ಜೂ.26 ಹಾಗೂ ಜೂ.28ರಂದು ಚುಟುಕು ಪಂದ್ಯಗಳನ್ನು ಆಡಲಿದೆ. ಐಪಿಎಲ್ ಟ್ರೋಫಿ ಎತ್ತಿ ಹಿಡಿದ ನಾಯಕ ಹಾರ್ದಿಕ್ ಪಾಂಡ್ಯ ಇದೀಗ ಟಿ20 ಸರಣಿಯಲ್ಲೂ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ದ.ಆಫ್ರಿಕಾ ವಿರುದ್ಧ ತಂಡವನ್ನು ಮುನ್ನಡೆಸಿದ್ದ ರಿಷಬ್...

ಇಂದು ಪಂತ್ ಪಡೆಗೆ ನಿರ್ಣಾಯಕ ಕದನ 

ಬೆಂಗಳೂರು: ಆರಂಭದಲ್ಲಿ ವೈಫಲ್ಯ ಅನುಭವಿಸಿ ನಂತರ ಪುಟಿದೆದ್ದ ಭಾರತ ತಂಡ ಇಂದು ನಿರ್ಣಾಯಕ ಐದನೆ ಮತ್ತು ಅಂತಿಮ ಟಿ20 ಪಂದ್ಯದಲ್ಲಿ  ದ.ಆಫ್ರಿಕಾ ತಂಡವನ್ನು ಎದುರಿಸಲಿದೆ. ಭಾನುವಾರ  ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಕದನ ಕುತೂಹಲ ಮೂಡಿಸಿದೆ. ಮೊದಲೆರಡು ಪಂದ್ಯಗಳನ್ನು ದ.ಆಫ್ರಿಕಾ ಗೆದ್ದುಕೊಂಡಿತು. ತಿರುಗೇಟು ನೀಡಿದ ಭಾರತ ಸತತ ಎರಡು ಪಂದ್ಯಗಳನ್ನು ಗೆದ್ದು  ಸರಣಿ ಸಮಬಲ ಸಾಧಿಸಿತು. ದ.ಆಫ್ರಿಕಾ...

ಐರ್ಲೆಂಡ್  ಟಿ20 ಸರಣಿ: ಹಾರ್ದಿಕ್ ಪಾಂಡ್ಯ ನಾಯಕ

https://www.youtube.com/watch?v=nWrZ7DwoYAY&t=16s ಮುಂಬೈ:ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಐಪಿಎಲ್ ವಿಜೇತ ನಾಯಕ ಹಾರ್ದಿಕ್ ಪಾಂಡ್ಯ `Áರತ ಕ್ರಿಕೆಟ್ ತಂಡದ ನಾಯಕತ್ವ ವಹಿಸಲಿದ್ದಾರೆ.  ಜೂ.26 ಮತ್ತು ಜೂ.28ರಂದು ನಡೆಯಲಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಲು ತೆರೆಳುವುದರಿಂದ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಸದ್ಯ ದ.ಆಫ್ರಿಕಾ ವಿರುದ್ಧದ...

ಸರಣಿ ಜೀವಂತವಾಗಿರಿಸಿಕೊಂಡ ಭಾರತ

https://www.youtube.com/watch?v=IXjG4mkm_XU ವಿಶಾಖಪಟ್ಟಣ: ಮೊದಲೆರಡು ಪಂದ್ಯಗಳನ್ನು ಕೈಚೆಲ್ಲಿ ಸರಣಿ ಕೈಚೆಲ್ಲುವ ಭೀತಿಯಲ್ಲಿದ್ದ ಟೀಮ್ ಇಂಡಿಯಾ ದ,ಆಫ್ರಿಕಾ ವಿರುದ್ಧದ ಮೂರನೆ ಟಿ20 ಪಂದ್ಯದಲ್ಲಿ 48 ರನ್ ಜಯ ಸಾಧಿಸಿ ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ. ಟಾಸ್ ಗೆದ್ದ ದ.ಆಫ್ರಿಕಾ ಫಿಲ್ಡಿಂಗ್ ಆಯ್ದುಕೊಂಡಿತು. ಋತುರಾಜ್ ಗಾಯಕ್ವಾಡ್ 57 ಹಾಗೂ ಇಶನ್ ಕಿಶನ್ 54 ಮೊದಲ ವಿಕೆಟ್ ಗೆ 97 ರನ್ ಸೇರಿಸಿದರು. ನಂತರ ಬಂದ...

ಸರಣಿ ಸೋಲಿನ ಭೀತಿಯಲ್ಲಿ ಟೀಮ್ ಇಂಡಿಯಾ

https://www.youtube.com/watch?v=tDKIf8lCo-k ವಿಶಾಖಪಟ್ಟಣ: ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಮ್ ಇಂಡಿಯಾ ಇಂದು ನಿರ್ಣಾಯಕ ಪಂದ್ಯದಲ್ಲಿ ದ.ಆಫ್ರಿಕಾ ತಂಡವನ್ನು ಮೂರನೆ ಟಿ20 ಪಂದ್ಯದಲ್ಲಿ ಎದುರಿಸಲಿದೆ. ಮಂಗಳವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈಗಾಗಲೇ ರಿಷಭ್ ಪಂತ್ ನೇತೃಥ್ವದ ಭಾರತ ತಂಡ ಆಡಿದ 2 ಪಂದ್ಯಗಳನ್ನು ಕೈಚೆಲ್ಲಿ ಸರಣಿ ಸೋಲಿನ ಭೀತಿಯಲ್ಲಿದೆ. ಈ ಪಂದ್ಯವನ್ನು ಒಂದು ವೇಳೆ ಗೆದ್ದರೆ ಮುಂದಿನ ಎರಡೂ ಪಂದ್ಯಗಳನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು...

ಪಂತ್ ನಾಯಕತ್ವಕ್ಕೆ ಮತ್ತೊಂದು ಅಗ್ನಿ ಪರೀಕ್ಷೆ :ಇಂದು ಭಾರತ, ದ.ಆಫ್ರಿಕಾ 2ನೇ ಟಿ20 ಕದನ 

https://www.youtube.com/watch?v=W86LVUzIM3A ಕಟಕ್:  ಬೌಲರ್ಸ್‍ಗಳ ಪ್ರದರ್ಶನದಲ್ಲಿ  ಸುಧಾರಣೆ ನಿರೀಕ್ಷಿಸಲಾಗಿದ್ದು ಅನಿರೀಕ್ಷಿತಾ ನಾಯಕ ರಿಷಭ್ ಪಂತ್ ಇಂದು ದ. ಆಫ್ರಿಕಾ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಪುಟಿದೇಳುವ  ವಿಶ್ವಾಸದಲ್ಲಿದ್ದಾರೆ. ತಂಡವನ್ನು ಮೊದಲ ಬಾರಿ ಮುನ್ನಡೆಸುತ್ತಿರುವ ಪಂತ್, ಮೊನ್ನೆ ಮೊದಲ ಪಂದ್ಯದಲ್ಲಿ  ಡೇವಿಡ್ ಮಿಲ್ಲರ್ ಮತ್ತು  ವಾನ್ ಡೆರ್ ಡುಸೆನ್ 212 ರನ್ ಗಳಿಸಿದ್ದನ್ನು ಅರಗಿಸಿಕೊಳ್ಳಬೇಕಿದೆ. ಐಪಿಎಲ್ ವೈಫಲ್ಯವನ್ನು ಡೆಲ್ಲಿ ತಂಡದ ನಾಯಕ...

ಭಾರತದ ವಿಶ್ವ ದಾಖಲೆ ಕನಸು ಭಗ್ನ!

https://www.youtube.com/watch?v=MpU5KG_-LFs ಹೊಸದಿಲ್ಲಿ: ಡೇವಿಡ್ ಮಿಲ್ಲರ್ ಹಾಗೂ ವಾನ್ ಡೆರ್ ಡುಸನ್ ಅವರ ಸೋಟಕ ಬ್ಯಾಟಿಂಗ್‍ಗೆ ತತ್ತರಿಸಿದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್‍ಗಳ ಸೋಲು ಅನುಭವಿಸಿದೆ. ಸತತ 12ನೇ ಪಂದ್ಯ ಗೆದ್ದಿದ್ದ ಭಾರತದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದ್ದು ದಾಖಲೆ ಬರೆಯುವ ಕನಸು ಭಗ್ನಗೊಂಡಿತು. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ...

BREAKING NEWS: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದ ನಾಯಕ ಕೆ.ಎಲ್.ರಾಹುಲ್, ರಿಷಭ್ ಪಂತ್ ನಾಯಕತ್ವ

https://www.youtube.com/watch?v=rnmXI8i4Yfw ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಅವರನ್ನು ಗಾಯದ ಕಾರಣದಿಂದಾಗಿ ಹೊರಗಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯದ ಮುನ್ನಾದಿನದಂದು ಸಾಂಪ್ರದಾಯಿಕ ಪತ್ರಿಕಾಗೋಷ್ಠಿಯನ್ನು ವಿಳಂಬಗೊಳಿಸಲಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಈಗ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ...

ಆತ ಕಠಿಣ ಬೌಲರ್ ಆಗಬಹುದೆಂದು ರವಿಶಾಸ್ತ್ರಿ ಹೇಳಿದ್ದು ಯಾರಿಗೆ ?

ಹೊಸದಿಲ್ಲಿ: ವೇಗಿ ಉಮ್ರಾನ್ ಮಲ್ಲಿಕ್ ಸ್ಥಿರ ಬೌಲಿಂಗ್ ಪ್ರದರ್ಶನ ನೀಡಿದರೆ ಎದುರಾಳಿಗಳಿಗೆ ಕಠಿಣ ಬೌಲರ್ ಆಗಲಿದ್ದಾರೆ ಎಂದು ಮಾಜಿ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ. ಜೂ.9ರಿಂದ ತವರಿನಲ್ಲಿ ದ.ಆಫ್ರಿಕಾ ವಿರುದ್ಧ ಟಿ20 ಸರಣಿ ನಡೆಯಲಿದೆ. ಇತ್ತಿಚೆಗಷ್ಟೆ ಐಪಿಎಲ್ ನಲ್ಲಿ ವೇಗದ ಬೌಲಿಂಗ್ ಮೂಲಕ ಮಿಂಚು ಹರಿಸಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಚೊಚ್ಚಲ ಬಾರಿಗೆ ಆಯ್ಕೆಯಾಗಿರುವ ವೇಗಿ...

ದ.ಆಫ್ರಿಕಾ ಸರಣಿಯತ್ತ ಟೀಮ್ ಇಂಡಿಯಾ ಗಮನ

ಹೊಸದಿಲ್ಲಿ:15ನೇ ಆವೃತ್ತಿಯ ಟಿ20 ಟೂರ್ನಿ ಮುಗಿದ ಬೆನ್ನಲ್ಲೆ ಇದೀಗ ಭಾರತೀಯ ಕ್ರಿಕೆಟ್ ಆಟಗಾರರ ಚಿತ್ತ ತವರಿನಲ್ಲಿ ದ.ಆಫ್ರಿಕಾ ವಿರುದ್ಧ ನಡೆಯುವ ಟಿ20 ಸರಣಿ ಮೇಲೆ ಗಮನ ನೀಡಿದೆ. ಇದೇ ಜೂ.9ರಿಂದ 5 ಪಂದ್ಯಗಳ ಟಿ20 ಸರಣಿ ಆಡಲು ದ.ಆಫ್ರಿಕಾ ತಂಡ ನಾಳೆ ಭಾರತಕ್ಕೆ ಆಗಮಿಸುತ್ತಿದೆ. ಕನ್ನಡಿಗ ಕೆ.ಎಲ್. ರಾಹುಲ್ ನೇತೃತ್ವದ ಭಾರತ ತಂಡ ಜೂ.5ರಿಂದ ದೆಹಲಿಯಲ್ಲಿ ಅಭ್ಯಾಸ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img