Sunday, July 6, 2025

T20 World Cup

T20 WORLD CUP: ಅಫ್ಘಾನಿಸ್ತಾನ ಸೆಮಿಫೈನಲ್​ಗೆ- ಭಾರತಕ್ಕೆ ಯಾರು ಎದುರಾಳಿ?

ಭಾರೀ ಕುತೂಹಲ ಮೂಡಿಸಿದ್ದ ಹಾಗೂ ಅಭಿಮಾನಿಗಳ ಉಸಿರು ಬಿಗಿ ಹಿಡಿಯುವಂತೆ ಮಾಡಿದ್ದ ಬಾಂಗ್ಲಾದೇಶ ವಿರುದ್ಧದ ಟಿ20 ವಿಶ್ವಕಪ್​ ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ 8 ರನ್​ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಕಿಂಗ್​ಸ್ಟನ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘನ್, 20...

T20 ವಿಶ್ವಕಪ್: ಪ್ಯಾಟ್ ಕಮಿನ್ಸ್ ಹ್ಯಾಟ್ರಿಕ್ ಸಾಧನೆ

ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಬಾಂಗ್ಲಾದೇಶ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಕಮಿನ್ಸ್​ ಪ್ರಸ್ತುತ ಟಿ20 ವಿಶ್ವಕಪ್​​ನಲ್ಲಿ ಹ್ಯಾಟ್ರಿಕ್ ಪಡೆದ ಮೊದಲ ಬೌಲರ್ ಎನಿಸಿಕೊಂಡರು. ಇದಲ್ಲದೇ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಆಸ್ಟ್ರೇಲಿಯಾದ ನಾಲ್ಕನೇ ಬೌಲರ್ ಎನಿಸಿಕೊಂಡರು. ಬಾಂಗ್ಲಾದೇಶ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಕಮಿನ್ಸ್ ಹ್ಯಾಟ್ರಿಕ್...

ಭಾರತ ವಿರುದ್ಧ ಜಿಂಬಾಬ್ವೆ ಗೆದ್ದರೆ, ಆ ದೇಶದ ಯುವಕನೊಂದಿಗೆ ಮದುವೆ ; ಪಾಕ್ ನಟಿ ಸೆಹರ್ ಹೇಳಿಕೆ..!

Sports : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆಲುವಿನ ಹಾದಿ ಕಷ್ಟವಾಗಿದ್ದು, ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯಕ್ಕೆ ಸಿಲಿಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ. ಭಾರತದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರುತ್ತದೆ....

ಟಿ20 ವಿಶ್ವಕಪ್: ಆಸ್ಟ್ರೇಲಿಯಾ ತಂಡ ಪ್ರಕಟ 

https://www.youtube.com/watch?v=G3ryV6Obo_M&t=133s ಸಿಡ್ನಿ:  ಮುಂಬರುವ ಪ್ರತಿಷ್ಠಿತ ಟಿ20 ವಿಶ್ವಕಪ್ ಹಾಗೂ ಭಾರತ ಪ್ರವಾಸಕ್ಕೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 15 ಆಟಗಾರರನ್ನೊಳಗೊಂಡ ತಂಡದಲ್ಲಿ ಸಿಂಗಾಪುರ ಮೂಲದ  ಟಿಮ್  ಡೇವಿಡ್‍ಗೂ ಸ್ಥಾನ ನೀಡಲಾಗಿದೆ. ಗುರುವಾರ ಪ್ರಕಟಿಸಲಾಗಿರುವ ತಂಡದಲ್ಲಿ  26 ವರ್ಷದ ಸೋಟಕ ಬ್ಯಾಟರ್ ಟಿಮ್ ಡೇವಿಡ್ 2019ರಿಂದ 2020ರವರೆಗೆ ಸಿಂಗಾಪುರ ತಂಡದ ಪರ 14 ಟಿ20 ಪಂದ್ಯಗಳನ್ನು ಆಡಿದ್ದಾರೆ. https://www.youtube.com/watch?v=F5BH5rri2vE ಐಸಿಸಿ ನಿಯಮಗಳ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ: ಅಭಿಮಾನಿಗಳಿಗೆ ಸ್ಟ್ಯಾಡಿಂಗ್ ರೂಮ್ ಟಿಕೆಟ್

https://www.youtube.com/watch?v=lvcskYT8x7g ದುಬೈ: ಮುಂಬರುವ ಟಿ20 ವಿಶ್ವಕಪ್‍ನಲ್ಲಿ ಭಾರತ ಮತ್ತು ಪಾಕಿಸ್ಥಾನ ಕಾದಾಟ ವೀಕ್ಷಿಸಲು ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಬಿಡುಗಡೆ ಮಾಡಿದೆ. ಅ.23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಲೋಕದ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಕ್ರಿಕೆಟ್ ಅಭಿಮಾನಿಗಳಿಗೆ ನೀಡಿದೆ. ಕಳೆದ ಫೆಬ್ರವರಿಯಲ್ಲಿ ಕೇವಲ ಐದು ನಿಮಿಷಗಳಲ್ಲಿ...

ಬೆಂಚ್ ಸ್ಟ್ರೆಂತ್ ಹೆಚ್ಚಿಸಬೇಕು: ನಾಯಕ ರೋಹಿತ್ ಶರ್ಮಾ

https://www.youtube.com/watch?v=SEYPlK1JxnY ಹೊಸದಿಲ್ಲಿ:ಇಡೀ ವರ್ಷ ಕ್ರಿಕೆಟ್ ಆಡುವ ಭಾರತ ಕ್ರಿಕೆಟ್ ತಂಡಕ್ಕೆ ಬೆಂಚ್ ಸ್ಟ್ರೆಂತ್ ತುಂಬ ಮುಖ್ಯ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಬಲಿಷ್ಠ ತಂಡವನ್ನು ಕಟ್ಟಲು  ಯೋಜನೆ ರೂಪಿಸಲಾಗುತ್ತಿದೆ ಎಂದರು. ಕಳೆದ ವರ್ಷ ಟಿ20 ವಿಶ್ವಕಪ್ನಲ್ಲಿ ಭಾರತ ಗುಂಪಿನ ಹಂತದಲ್ಲೇ ನಿರ್ಗಮಿಸಿದ ನಂತರ ತಂಡದಲ್ಲಿ ಗಾಯದ ಸಮಸ್ಯೆ, ವರ್ಕ ಲೋಡ್ ಬಗ್ಗೆ ಆಡಳಿತ...

ಟಿ20 ವಿಶ್ವಕಪ್: ಭಾರತವನ್ನು ಆಸ್ಟ್ರೇಲಿಯಾ ಸೋಲಿಸಲಿದೆ: ರಿಕಿ ಪಾಂಟಿಂಗ್

https://www.youtube.com/watch?v=muUfLfoLlXE ದುಬೈ:  ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್ ಫೈನಲ್‍ನಲ್ಲಿ  ಭಾರತ ತಂಡವನ್ನು  ಸೋಲಿಸಲಿದೆ ಎಂದು  ಮಾಜಿ ನಾಯಕ ರಿಕಿ ಪಾಂಟಿಂಗ್ ತಿಳಿಸಿದ್ದಾರೆ. ಮುಂಬರುವ ಟಿ20 ವಿಶ್ವಕಪ್‍ನ ಫೈನಲ್‍ಲ್ಲಿ  ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಬಹುದು. ಆಸ್ಟ್ರೇಲಿಯಾ ತಂಡ ಅವರನ್ನು ಸೋಲಿಸಲಿದೆ ಎಂದಿದ್ದಾರೆ. ತವರಿನಲ್ಲಿ  ಆಡುತ್ತಿರುವುದರಿಂದ  ಲಾಭವಾಗಿದ ಎಂದು 47 ವರ್ಷದ ಪಾಟಿಂಗ್ ಹೇಳಿದ್ದಾರೆ. ಕಳೆದ ಟಿ20...

ನಾಯಕತ್ವ ಪೂರ್ವಯೋಜಿತ ಅಲ್ಲ: ರಾಹುಲ್ ದ್ರಾವಿಡ್ 

https://www.youtube.com/watch?v=hTr_HBpvZ1s ಬೆಂಗಳೂರು: ಕಳೆದ 8 ತಿಂಗಳಲ್ಲಿ  6 ನಾಯಕರು ತಂಡವನ್ನು ಮುನ್ನಡೆಸಿರುವುದು ಅದು ಪೂರ್ವ ಯೋಜಿತವಲ್ಲ ಬದಲಿಗೆ ಹಲವಾರು  ನಾಯಕರುಗಳನ್ನು ಸೃಷ್ಟಿ ಮಾಡಲಿದೆ ಎಂದು  ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಕಳದೆ ಟಿ20 ವಿಶ್ವಕಪ್ ನಂತರ ತಂಡದ ತರಬೇತುದಾರನಾಗಿ ರಾಹುಲ್ ದ್ರಾವಿಡ್ ಅಡಿಯಲ್ಲಿ ಭಾರತ ತಂಡ ವಿರಾಟ್ ಕೊಹ್ಲಿಘಿ, ರೋಹಿತ್ ಶರ್ಮಾ,...

ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟಕ್ಕೆ ತತ್ತರಿಸಿದ ಪಾಕಿಸ್ತಾನ.

ದುಬೈ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ 5 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಪರಾಭವಗೊಳಿಸುವುದರ ಮೂಲಕಎರಡನೇ ಬಾರಿ ಪೈನಲ್ ತಲುಪಿದೆ. ಪಂದ್ಯವನ್ನು ಗೆಲ್ಲಲು ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟದ ವ್ಯೆಖರಿಯೇ ಕಾರಣ. ಐಸಿಸಿ ಟಿ20 ವಿಶ್ವಕಪ್‌ನ. ಸೆಮಿಪೈನಲ್‌ನಲ್ಲಿ ಟಾಸ್ ವಿನ್ ಆದಂತಹ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 177...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img