Tuesday, September 15, 2026

ta

ತಮಿಳುನಾಡಿನಲ್ಲಿ ಶುರುವಾದ ಅಕಾಲಿಕ ಮಳೆ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ  ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು  ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ,ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img