Friday, November 14, 2025

taaffic jaam

Traffic jam: ಸಚಿವ ಸಂತೋಷ್ ಲಾಡ್ ಗೆ ಬೆಂಬಲಿಗರಿಂದ ಸನ್ಮಾನ , ರಸ್ತೆಯಲ್ಲಿ ವಾಹನ ದಟ್ಟಣೆ.

ಹುಬ್ಬಳ್ಳಿ: ಸಚಿವರಿಂದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ‌ ಸಂಶಿಯಲ್ಲಿ ಕೆಲಕಾಲ  ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಆಂಬುಲೆನ್ಸ್  ರಸ್ತೆ ದಾಟಲು ಪರದಾಡುವಂತಾಯಿತು. ಕುಂದಗೋಳ ತಾಲೂಕಿನಾದ್ಯಂತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರೋ ಸಚಿವ ಸಂತೋಷ ಲಾಡ್ ನನ್ನು ಭೇಟಿ ಯಾಗಿ ಸನ್ಮಾನ ಮಾಡಲು ಶಾಲು ಹಾರದೊಂದಿಗೆ ನಿಂತಿದ್ದ ಅಧಿಕಾರಿಗಳು ಸಚಿವರ ಬೆಂಬಲಿಗರು...
- Advertisement -spot_img

Latest News

Political News: ನಿತೀಶ್ ಕುಮಾರ್ ಈ ಬಾರಿ ಬಿಹಾರ ಸಿಎಂ ಆಗೋದು ಡೌಟ್..?

Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಹಾರದಲ್ಲಿ 9 ಬಾರಿ ನಿತೀಶ್...
- Advertisement -spot_img