Monday, March 9, 2026

taaffic jaam

Traffic jam: ಸಚಿವ ಸಂತೋಷ್ ಲಾಡ್ ಗೆ ಬೆಂಬಲಿಗರಿಂದ ಸನ್ಮಾನ , ರಸ್ತೆಯಲ್ಲಿ ವಾಹನ ದಟ್ಟಣೆ.

ಹುಬ್ಬಳ್ಳಿ: ಸಚಿವರಿಂದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ‌ ಸಂಶಿಯಲ್ಲಿ ಕೆಲಕಾಲ  ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಆಂಬುಲೆನ್ಸ್  ರಸ್ತೆ ದಾಟಲು ಪರದಾಡುವಂತಾಯಿತು. ಕುಂದಗೋಳ ತಾಲೂಕಿನಾದ್ಯಂತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರೋ ಸಚಿವ ಸಂತೋಷ ಲಾಡ್ ನನ್ನು ಭೇಟಿ ಯಾಗಿ ಸನ್ಮಾನ ಮಾಡಲು ಶಾಲು ಹಾರದೊಂದಿಗೆ ನಿಂತಿದ್ದ ಅಧಿಕಾರಿಗಳು ಸಚಿವರ ಬೆಂಬಲಿಗರು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img