Wednesday, September 17, 2025

tablets

ಕೆಮ್ಮು-ಶೀತ ಬಂತೆಂದು ಕೈಗೆ ಸಿಕ್ಕ ಮಾತ್ರೆ ಸೇವಿಸಿದ ಮಹಿಳೆ, ಕಣ್ಣಿಂದ ಬಂತು ರಕ್ತ..!

International News: ಸಾಮಾನ್ಯವಾಗಿ ನಮಗೆ ಶೀತ ನೆಗಡಿ ಬಂದರೆ, ನಾವು ಭಾರತೀಯರು ಮನೆಯಲ್ಲಿಯೇ ಇರುವ ಡೋಲೋ ಅಥವಾ ಯಾವುದಾದರೂ ಶೀತ-ಕೆಮ್ಮಿನ ಮಾತ್ರೆ ತೆಗೆದುಕೊಳ್ಳುತ್ತೇವೆ. ಕಶಾಯ, ತುಳಸಿ ರಸ, ಶುಂಠಿ-ಜೇನುತುಪ್ಪ ಹೀಗೆ ಹಲವು ಮದ್ದು ಮಾಡಿಕೊಳ್ಳುತ್ತೇವೆ. ಏನೇ ಮಾಡಿದರೂ ವಾಸಿಯಾಗದಿದ್ದಲ್ಲಿ, ಆಸ್ಪತ್ರೆಗೆ ಹೋಗುತ್ತೇವೆ. ಅದೇ ರೀತಿ ವಿದೇಶದಲ್ಲಿ ಓರ್ವ ಮಹಿಳೆ ಶೀತ-ಕೆಮ್ಮು ಬಂತೆಂದು ಮನೆಯಲ್ಲೇ ಇದ್ದ ಯಾವುದೇ...

ಅವಧಿ ಮುಗಿದರೂ ಮಾತ್ರೆಗಳಿಗಿಲ್ಲ ಮುಕ್ತಿ

state news ದಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸರ್ಕಾರಿ ಆಸ್ಪತೆಯಲ್ಲಿ ಅಕ್ರಮವುಂದು ನಡೆದಿದೆ.ಅದೇನೆಂದರೆ ಅವಧಿ ಮುಗಿದ ಮಾತ್ರೆಗಳನ್ನ ಸರ್ಕಾರಿ ಅಸ್ಪತ್ರೆಯಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್​, ಮಾತ್ರೆಗಳು ಪತ್ತೆಯಾಗಿವೆ. ಲೋಕಾಯುಕ್ತ ತಂಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಅವಧಿ ಮುಗಿದ ಇಂಜೆಕ್ಷನ್ ಮತ್ತು ಮಾತ್ರೆಗಳು...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img